ಮಂಗಳೂರು: ಮಂಗಳೂರಿನ ಮಣ್ಣ ಗುಡ್ಡ,ಗಾಂಧಿ ನಗರ,ಗಾಂಧಿ ಪಾರ್ಕ್ ನಲ್ಲಿ ಇಂದು ಸಾಮರಸ್ಯ ಮಂಗಳೂರು ಸಂಸ್ಥೆಯ ವತಿಯಿಂದ ಮಹಾತ್ಮ ಗಾಂಧಿ ಪುತ್ತಳಿಗೆ ಹಾರಾರ್ಪಣೆ ಮಾಡುವ ಮೂಲಕ ಸಂಸ್ಥೆಯ ಅಧ್ಯಕ್ಷೆ ಮಂಜುಳಾ ನಾಯಕ್ ರವರ ನೇತೃತ್ವದಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ,ಸಂಚಾಲಕರಾದ ಕೆ.ಅಶ್ರಫ್,ಮಾಜಿ ಉಪ ಪೌರ ರಾದ ಮೊಹಮ್ಮದ್ ಕುಂಜತ್ ಬೈಲ್, ಶಾಂತಿ ಪ್ರಕಾಶನ ಸಂಸ್ಥೆಯ ಮುಖ್ಯಸ್ಥರಾದ ಮೊಹಮ್ಮದ್ ಕುಂಞ , ಸಿ ಎಂ.ಮುಸ್ತಾಫಾ, ಮೊಯಿದಿನ್ ಮೋನು,ಸಿ.ಪಿ.ಐ.ಎಂ ನ ಸಂತೋಷ್ ಬಜಾಲ್, ಬಿ.ಕೆ.ಇಮ್ತಿಯಾಜ್, ಮತ್ತು ಇತರ ಸದಸ್ಯರು,ಗಾಂಧಿ ನಗರ ಶಾಲೆಯ ಅಧ್ಯಾಪಕರು, ವಿಧ್ಯಾರ್ಥಿಗಳು ಬಾಗವಹಿಸಿದ್ದರು.

ಮೊಹಮ್ಮದ್ ಕುಂಜತ್ ಬೈಲ್ ಸ್ವಾಗತಿಸಿ, ಮೊಹಮ್ಮದ್ ಕುಂಞ ರವರು ಮಹಾತ್ಮಾ ಗಾಂಧಿ ರವರ ಜೀವನದ ಬಗ್ಗೆ ವಿಷಯ ಪ್ರಸ್ತಾಪಿಸಿದರು. ಕೆ.ಅಶ್ರಫ್ ರವರು ಮಾತನಾಡಿ ಗಾಂಧಿಯವರ ಸ್ವಾತಂತ್ರ್ಯ ಹೋರಾಟದ ಶೈಲಿಯ ಬಗ್ಗೆ ಹೇಳಿದರು. ಸಂತೋಷ್ ಬಜಾಲ್ ಧನ್ಯವಾದ ಸಮರ್ಪಿಸಿದರು.
ಇನ್ನಷ್ಟು ವರದಿಗಳು
ಉಳ್ಳಾಲ, ಪಿಯು: ಅಲ್ ಬಯಾನ್ ಅರಬಿಕ್ ಕಾಲೇಜು: ಶೇ 100 ಫಲಿತಾಂಶ.
ಪುತ್ತೂರು ‘ ಅಶ್ರಫ್ ‘ ನಾಮಾಂಕಿತರ ಕರ್ನಾಟಕ ಒಕ್ಕೂಟ ಸಭೆ: ಜಿಲ್ಲಾವಾರು ಅಶ್ರಫರ ಹುಡುಕಾಟಕ್ಕೆ ಮಾಜಿ ಮೇಯರ್ ಕೆ.ಅಶ್ರಫ್ ಕರೆ.
ಪ್ರವಾದಿ ಮುಹಮ್ಮದ್ ಶಾಲಾ ಪಠ್ಯಕ್ರಮದಲ್ಲಿ ಸೇರ್ಪಡೆ: ಚುನಾವಣೆಗೂ ಮುನ್ನ ಸ್ಟಾಲಿನ್ ಮುಸ್ಲಿಂ ಪ್ರಚಾರ.