ಮಂಗಳೂರು: ಮುಸ್ಲಿಮ್ ಐಕ್ಯತಾ ವೇದಿಕೆ ಸುರತ್ಕಲ್ ವಲಯನಿಯೋಗಇಂದು .ದ.ಕ.ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ, ಸುರತ್ಕಲ್ ವೃತ್ತಕ್ಕೆ ವಿವಾದಿತ ಯಾವುದೇ ವ್ಯಕ್ತಿಗಳ ಹೆಸರನ್ನು ನಾಮಕರಣ ಮಾಡದೆ,ತುಳುನಾಡಿನ ದಂತಕತೆ ನಾಯಕರಾದ ಕೋಟಿ ಚೆನ್ನಯ ಅಥವಾ ನವಮಂಗಳೂರು ನಿರ್ಮಾತೃ ಯು.ಶ್ರೀನಿವಾಸ ಮಲ್ಯ ಅಥವಾ ಕಾರ್ಮಿಕ ನಾಯಕ ಎಂ.ಲೋಕಯ್ಯ ಶೆಟ್ಟಿ ರವರ ಪೈಕಿ ಒಬ್ಬರ ಹೆಸರನ್ನು ಆಯ್ಕೆ ಮಾಡಿ ನಾಮಕರಣ ಮಾಡಬೇಕೆಂದು ಆಗ್ರಹಿಸಿದರು.
ಮುಸ್ಲಿಮ್ ಐಕ್ಯತಾ ವೇದಿಕೆ ಸುರತ್ಕಲ್ ಇದರ ಅಧ್ಯಕ್ಷರಾದ ಅಶ್ರಫ್ ಬದ್ರಿಯಾ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ನಿಯೋಗದಲ್ಲಿ ಉಪಾಧ್ಯಕ್ಷರಾದ ಅಬ್ದುಲ್ ಜಲೀಲ್ ಅದ್ದು, ಕಾರ್ಯದರ್ಶಿ ಕೆ.ಷರೀಫ್,ಸದಸ್ಯರಾದ ಅಝೀಝ್ ಉಪಸ್ಥಿತರಿದ್ದರು
ಇನ್ನಷ್ಟು ವರದಿಗಳು
ಉಳ್ಳಾಲ ರೈಲು ನಿಲ್ದಾಣದ ಗೂಡ್ಸ್ ಶೆಡ್ಗೆ ಆಗಮಿಸಿದ ಆಂಧ್ರದ ಹತ್ತು ವ್ಯಾಗನ್ ಲೋಡ್ ಸಿಮೆಂಟ್
ವಿ.ಪ.ಸದಸ್ಯ ಐವನ್ ಮನೆ ಮೇಲೆ ಕಲ್ಲು ಎಸೆತ ಪ್ರತಿಭಟಿಸಿ ದ.ಕ ಕಾಂಗ್ರೆಸ್ ನಿಂದ ಕಾಲ್ನಡಿಗೆ ಜಾಥಾ.
ಐವನ್ ಡಿಸೋಜಾ ಮನೆಗೆ ಕಲ್ಲು ಎಸೆತ: ಕೆ.ಅಶ್ರಫ್ ಖಂಡನೆ.ನಾಳೆ ಪ್ರತಿಭಟಿಸಿ ಸ್ವಪಕ್ಷೀಯರಿಂದ ಜಾಥಾ.