ಜಿಲ್ಲೆಯ ಜನರು ಸಮಾನ ಮನಸ್ಕ ಸಂಘಟನೆಯ ಆಶ್ರಯದಲ್ಲಿ ಅಕ್ತೋಬರ್ 18 ರಂದು ಸುರತ್ಕಲ್ ಟೋಲ್ ಮುತ್ತಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,ಕೇಂದ್ರ ಮತ್ತು ರಾಜ್ಯ ಸರಕಾರ ಜನರು ನಡೆಸುತ್ತಿರುವ ಪ್ರಜಾ ಸತ್ತಾತ್ಮಕ ಹೋರಾಟವನ್ನು ಹತ್ತಿಕ್ಕಲು ಪೊಲೀಸು ದಬ್ಬಾಳಿಕೆಯನ್ನು ಬಳಸುತ್ತಿದೆ. ಸಂಭಾವ್ಯ ಹೋರಾಟಗಾರರ ಮನೆಗಳಿಗೆ ಮಧ್ಯರಾತ್ರಿ ಬಲವಂತವಾಗಿ ನುಗ್ಗಿ ಪೊಲೀಸು ನೋಟೀಸು ನೀಡಲಾಗುತ್ತಿದ್ದು.ಸರಕಾರದ ಮತ್ತು ಪೊಲೀಸರ ಇಂತಹ ನಡೆ ತೀವ್ರ ಖಂಡನೀಯ.ಪ್ರಜಾಪ್ರಭುತ್ವ ಆಡಳಿತದಲ್ಲಿ ಅನ್ಯಾಯದ ವಿರುದ್ಧ ದ್ವನಿ ಎತ್ತುವ ಸಾಮೂಹಿಕ ಜನ ವರ್ಗವನ್ನು ಪೊಲೀಸು ಒತ್ತಡ ಮೂಲಕ ಹತ್ತಿಕ್ಕುವ ಸರಕಾರದ ಯಾವುದೇ ನಡೆ ಫಲಕಾರಿಯಾಗುವುದಿಲ್ಲ.ಹಾಲಿ ಸರಕಾರ ಜನ ಆಕ್ರೋಶ ವನ್ನು ಎದುರಿಸಬೇಕಾಗುತ್ತದೆ ಎಂದು ಸಂಘಟನೆಯ ಅಧ್ಯಕ್ಷರಾದ ಕೆ.ಅಶ್ರಫ್ ಹೇಳಿಕೆ ನೀಡಿದ್ದಾರೆ
kannada news portal
ಇನ್ನಷ್ಟು ವರದಿಗಳು
ತೋಟಾಳ್ ಟಿ.ಕೆ.ಇಸ್ಮಾಯಿಲ್ ನಿಧನ: ಸೋ.ಮೀಡಿಯಾ ಯಾಕ್ಟಿವಿಸ್ಟ್ ಅಶ್ಫಾಕ್ ರವರಿಗೆ ಪಿತೃ ವಿಯೋಗ:
ಉಳ್ಳಾಲ, ಪಿಯು: ಅಲ್ ಬಯಾನ್ ಅರಬಿಕ್ ಕಾಲೇಜು: ಶೇ 100 ಫಲಿತಾಂಶ.
ಪುತ್ತೂರು ‘ ಅಶ್ರಫ್ ‘ ನಾಮಾಂಕಿತರ ಕರ್ನಾಟಕ ಒಕ್ಕೂಟ ಸಭೆ: ಜಿಲ್ಲಾವಾರು ಅಶ್ರಫರ ಹುಡುಕಾಟಕ್ಕೆ ಮಾಜಿ ಮೇಯರ್ ಕೆ.ಅಶ್ರಫ್ ಕರೆ.