ಮಂಗಳೂರು: ಬಹು ನಿರೀಕ್ಷಿತ ಸುರತ್ಕಲ್ ಟೋಲ್ ತೆರವು ಮುತ್ತಿಗೆ ನೇರ ಕಾರ್ಯಾಚರಣೆಯ ಅಂಗವಾಗಿ ಇಂದು ಮಂಗಳೂರು ಸಮಾನ ಮನಸ್ಕ ಸಂಘಟನೆಯ ಕಾರ್ಯಕರ್ತರು ಇಂದು ಸುರತ್ಕಲ್ ನಲ್ಲಿ ಜಮಾವಣೆಗೊಂಡಿದ್ದು ಟೋಲ್ ಮುತ್ತಿಗೆ ಪ್ರತಿಭಟನೆ ಆರಂಭವಾಗಿದೆ.ರಾಷ್ಟ್ರೀಯ ಹೆದ್ದಾರಿ 66 ರ ಒಂದು ಭಾಗದಿಂದ ಮುಕ್ಕ ಟೋಲ್ ಕಡೆಗೆ ಜನ ಜಮಾವಣೆ ಮೆರವಣಿಗೆ ಸಾಗು ತ್ತಿದ್ದು, ಪ್ರತಿಭಟನಾಕಾರರು ಕೇಂದ್ರ ಸರಕಾರ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು,ಟೋಲ್ ಪ್ರತಿಭಟನೆ ಮುಂದುವರಿದಿದೆ.(ಸೋಷಿಯಲ್ ಫಾರೂಕ್ – ವರದಿ)
ಇನ್ನಷ್ಟು ವರದಿಗಳು
ಜು.24 , ನಗರದಲ್ಲಿ ‘ ವೀ ಪೀಪಲ್ ಆಫ್ ಇಂಡಿಯಾ ‘ ವತಿಯಿಂದ ದೆಹಲಿ ವಿದ್ಯಾರ್ಥಿ – ದೌರ್ಜನ್ಯ ವಿರೋಧಿಸಿ ರ್ಯಾಲಿ: ಸಮಾನ ಮನಸ್ಕ ಒಕ್ಕೂಟದ ಬೆಂಬಲ.
ಪಿ.ಎ.ಪ್ರಥಮ ಗ್ರೇಡ್ ಕಾಲೇಜು ರಕ್ತದಾನ ಶಿಬಿರ ಆಯೋಜನೆ: ರೆಡ್ ಕ್ರಾಸ್ ಸಂಸ್ಥೆಯಿಂದ ಅಬ್ಬಾಸ್ ಉಚ್ಚಿಲ್ ರೊಳಗೊಂಡು ಹಲವರಿಗೆ ಸನ್ಮಾನ.
ತೋಟಾಳ್ ಟಿ.ಕೆ.ಇಸ್ಮಾಯಿಲ್ ನಿಧನ: ಸೋ.ಮೀಡಿಯಾ ಯಾಕ್ಟಿವಿಸ್ಟ್ ಅಶ್ಫಾಕ್ ರವರಿಗೆ ಪಿತೃ ವಿಯೋಗ: