ಕಾಣಿಯೂರು ಮುಸ್ಲಿಂ ವರ್ತಕರಿಬ್ಬರನ್ನು ವಿನಾ ಕಾರಣ ಮಾರಣಾಂತಿಕವಾಗಿ ಥಳಿಸಿದವರ ವಿರುಧ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಎಸ್ಪಿಗೆ ಮನವಿ ಸಲ್ಲಿಸಿದರು.

ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ನಿಯೋಗದಲ್ಲಿ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್,ಯುಪಿ ಮೋನು,ಇಕ್ಬಾಲ್ ಕಣ್ಣೂರು,ಹನೀಫ್ ಜೋಕಟ್ಟೆ, ಮಹಮ್ಮದ್ ಕುಂಜತ್ ಬೈಲ್,ಅಬ್ದುಲ್ ಜಲೀಲ್ ಅದ್ದು ಕೃಷ್ಣಾಪುರ ಮುಂತಾದವರು ಉಪಸ್ಥಿತರಿದ್ದರು
ಇನ್ನಷ್ಟು ವರದಿಗಳು
ಉಳ್ಳಾಲ, ಪಿಯು: ಅಲ್ ಬಯಾನ್ ಅರಬಿಕ್ ಕಾಲೇಜು: ಶೇ 100 ಫಲಿತಾಂಶ.
ಪುತ್ತೂರು ‘ ಅಶ್ರಫ್ ‘ ನಾಮಾಂಕಿತರ ಕರ್ನಾಟಕ ಒಕ್ಕೂಟ ಸಭೆ: ಜಿಲ್ಲಾವಾರು ಅಶ್ರಫರ ಹುಡುಕಾಟಕ್ಕೆ ಮಾಜಿ ಮೇಯರ್ ಕೆ.ಅಶ್ರಫ್ ಕರೆ.
ಪ್ರವಾದಿ ಮುಹಮ್ಮದ್ ಶಾಲಾ ಪಠ್ಯಕ್ರಮದಲ್ಲಿ ಸೇರ್ಪಡೆ: ಚುನಾವಣೆಗೂ ಮುನ್ನ ಸ್ಟಾಲಿನ್ ಮುಸ್ಲಿಂ ಪ್ರಚಾರ.