ಕಾಣಿಯೂರು ಮುಸ್ಲಿಂ ವರ್ತಕರಿಬ್ಬರನ್ನು ವಿನಾ ಕಾರಣ ಮಾರಣಾಂತಿಕವಾಗಿ ಥಳಿಸಿದವರ ವಿರುಧ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಎಸ್ಪಿಗೆ ಮನವಿ ಸಲ್ಲಿಸಿದರು.

ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ನಿಯೋಗದಲ್ಲಿ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್,ಯುಪಿ ಮೋನು,ಇಕ್ಬಾಲ್ ಕಣ್ಣೂರು,ಹನೀಫ್ ಜೋಕಟ್ಟೆ, ಮಹಮ್ಮದ್ ಕುಂಜತ್ ಬೈಲ್,ಅಬ್ದುಲ್ ಜಲೀಲ್ ಅದ್ದು ಕೃಷ್ಣಾಪುರ ಮುಂತಾದವರು ಉಪಸ್ಥಿತರಿದ್ದರು
ಇನ್ನಷ್ಟು ವರದಿಗಳು
ಜು.24 , ನಗರದಲ್ಲಿ ‘ ವೀ ಪೀಪಲ್ ಆಫ್ ಇಂಡಿಯಾ ‘ ವತಿಯಿಂದ ದೆಹಲಿ ವಿದ್ಯಾರ್ಥಿ – ದೌರ್ಜನ್ಯ ವಿರೋಧಿಸಿ ರ್ಯಾಲಿ: ಸಮಾನ ಮನಸ್ಕ ಒಕ್ಕೂಟದ ಬೆಂಬಲ.
ಪಿ.ಎ.ಪ್ರಥಮ ಗ್ರೇಡ್ ಕಾಲೇಜು ರಕ್ತದಾನ ಶಿಬಿರ ಆಯೋಜನೆ: ರೆಡ್ ಕ್ರಾಸ್ ಸಂಸ್ಥೆಯಿಂದ ಅಬ್ಬಾಸ್ ಉಚ್ಚಿಲ್ ರೊಳಗೊಂಡು ಹಲವರಿಗೆ ಸನ್ಮಾನ.
ತೋಟಾಳ್ ಟಿ.ಕೆ.ಇಸ್ಮಾಯಿಲ್ ನಿಧನ: ಸೋ.ಮೀಡಿಯಾ ಯಾಕ್ಟಿವಿಸ್ಟ್ ಅಶ್ಫಾಕ್ ರವರಿಗೆ ಪಿತೃ ವಿಯೋಗ: