ಮಂಗಳೂರು: ಚಂದ್ರ ದರ್ಶನ ವಾದ ಮಾಹಿತಿ ಲಭ್ಯವಾದ ಕಾರಣ ನಾಳೆ ಗುರುವಾರದಿಂದ ರಂಝಾನ್ ವೃತ (ಉಪವಾಸ) ಆಚರಿಸುವ ಬಗ್ಗೆ ಕೇಂದ್ರ ಖಾಝಿ ತೋಕೆ ಅಹಮ್ಮದ್ ಮುಸ್ಲಿಯಾರ್ ರವರ ಸಲಹೆ ಮೇರೆಗೆ ಕೇಂದ್ರ ಜುಮ್ಮಾ ಮಸೀದಿ ಬಂದರ್ ಖತೀಬ್ ಅಕ್ರಮ್ ಭಾಖವಿರವರು ತೀರ್ಮಾನಿಸುತ್ತಾರೆ ಎಂದು ಖಾಝಿ ಹೌಸ್ ಪ್ರಕಟನೆ ತಿಳಿಸಿದೆ.
kannada news portal
ಇನ್ನಷ್ಟು ವರದಿಗಳು
ಜು.24 , ನಗರದಲ್ಲಿ ‘ ವೀ ಪೀಪಲ್ ಆಫ್ ಇಂಡಿಯಾ ‘ ವತಿಯಿಂದ ದೆಹಲಿ ವಿದ್ಯಾರ್ಥಿ – ದೌರ್ಜನ್ಯ ವಿರೋಧಿಸಿ ರ್ಯಾಲಿ: ಸಮಾನ ಮನಸ್ಕ ಒಕ್ಕೂಟದ ಬೆಂಬಲ.
ಪಿ.ಎ.ಪ್ರಥಮ ಗ್ರೇಡ್ ಕಾಲೇಜು ರಕ್ತದಾನ ಶಿಬಿರ ಆಯೋಜನೆ: ರೆಡ್ ಕ್ರಾಸ್ ಸಂಸ್ಥೆಯಿಂದ ಅಬ್ಬಾಸ್ ಉಚ್ಚಿಲ್ ರೊಳಗೊಂಡು ಹಲವರಿಗೆ ಸನ್ಮಾನ.
ತೋಟಾಳ್ ಟಿ.ಕೆ.ಇಸ್ಮಾಯಿಲ್ ನಿಧನ: ಸೋ.ಮೀಡಿಯಾ ಯಾಕ್ಟಿವಿಸ್ಟ್ ಅಶ್ಫಾಕ್ ರವರಿಗೆ ಪಿತೃ ವಿಯೋಗ: