ಸೌಜನ್ಯ ಪ್ರಕರಣದಲ್ಲಿ ನ್ಯಾಯ ಪಾಲನೆಯಾಗಲಿ: ಕೆ.ಅಶ್ರಫ್ ಮುಸ್ಲಿಮ್ ಒಕ್ಕೂಟ.
ಉಜಿರೆ ಅತ್ಯಾಚಾರ ಮತ್ತು ಹತ್ಯೆ ನತದೃಷ್ಟೆ ಮೃತ ಸೌಜನ್ಯ ಪ್ರಕರಣದಲ್ಲಿ ಸಮರ್ಪಕ ನ್ಯಾಯ ಪಾಲನೆ ಆಗಲಿ ಮತ್ತು ನೈಜ ದುಷ್ಕರ್ಮಿ ಅಪರಾಧಿಗಳಿಗೆ ಶಿಕ್ಷೆ ಆಗಬೇಕಿದೆ.
ಉಜಿರೆಯ ವಿದ್ಯಾರ್ಥಿನಿ ಮೃತ ಸೌಜನ್ಯಳನ್ನು ಅತ್ಯಾಚಾರ ನಡೆಸಿ ಹತ್ಯೆಗೊಳಿಸಿದ ಅಂದಿನ ಪ್ರಕರಣದಲ್ಲಿ ಸಂತೋಷ್ ಎಂಬ ಆರೋಪಿ ದೋಷ ಮುಕ್ತನಾಗಿದ್ದು, ನೈಜ ಅಪರಾಧಿಗಳು ಯಾರೆಂದು ಬಹಿರಂಗ ಪಡಿಸುವುದು ವ್ಯವಸ್ಥೆಯ ಮುಂದಿನ ಸವಾಲು ಆಗಿರುವುದರಿಂದ ಸೌಜನ್ಯ ಪ್ರಕರಣದಲ್ಲಿ ರಾಜ್ಯದ ಜನತೆ ನ್ಯಾಯ ನಿರೀಕ್ಷೆ ಮಾಡುತ್ತಿದೆ. ಮೃತ ಸೌಜನ್ಯಳ ಸಾವು ಯಾವುದೇ ಕಾರಣಕ್ಕೂ ನಿಗೂಢವಾಗಿ ಉಳಿಯ ಕೂಡದು ಮತ್ತು ನೈಜ ಆರೋಪಿಗಳು ತಪ್ಪಿಸಿ ಕೊಳ್ಳಕೂಡದು. ಸೌಜನ್ಯ ನ್ಯಾಯದ ಪರ ಹೋರಾಟಕ್ಕೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ಸೂಚಿಸುತ್ತದೆ ಇಂದು ಕೆ.ಅಶ್ರಫ್ (ಮಾಜಿ ಮೇಯರ್) ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಇವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇನ್ನಷ್ಟು ವರದಿಗಳು
ಪ್ರವಾದಿ ಮುಹಮ್ಮದ್ ಶಾಲಾ ಪಠ್ಯಕ್ರಮದಲ್ಲಿ ಸೇರ್ಪಡೆ: ಚುನಾವಣೆಗೂ ಮುನ್ನ ಸ್ಟಾಲಿನ್ ಮುಸ್ಲಿಂ ಪ್ರಚಾರ.
ಕೋಟೆಪುರ – ಬೋಳಾರ ಸೇತುವೆ, ₹200 ಕೋ.ಯೋಜನೆಗೆ ರಾಜ್ಯ ಅನುಮೋದನೆ,ಜಿಲ್ಲಾ 79 ನೇ ಸ್ವಾತಂತ್ರ್ಯೋತ್ಸವದಲ್ಲಿ ದಿನೇಶ್ ಗುಂಡೂರಾವ್.
ಮರ್ಚೆಂಟ್ ಶಿಪ್ಪಿಂಗ್ ಮಸೂದೆ ಮಂಗಳೂರಿನ ಕಡಲ ವಲಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುಲಿದೆ: ಕ್ಯಾಪ್ಟನ್ ಚೌಟ