ಮಂಗಳೂರು: ಕರ್ನಾಟಕ ಸರಕಾರವು ತುಳು, ಬ್ಯಾರಿ, ಕೊಂಕಣಿ ಅಕಾಡೆಮಿಗಳಿಗೆ ಅಧ್ಯಕ್ಷರನ್ನು ನೇಮಕಗೊಳಿಸಿ ಶನಿವಾರ ಆದೇಶ ಹೊರಡಿಸಿದೆ.ಕನ್ನಡ ಸಂಸ್ಕೃತಿ ಇಲಾಖೆ ಹೊರಡಿಸಿದ ಆದೇಶದಲ್ಲಿ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ತಾರನಾಥ ಗಟ್ಟಿ ಕಾಪಿಕಾಡ್, ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಉಮರ್ ಯು.ಎಚ್. ಹಾಗೂ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಅವರನ್ನು ನೇಮಿಸಿದೆ.ಕಳೆದ ಕೆಲವು ವರ್ಷಗಳಿಂದ ಸಾಹಿತ್ಯ ಅಕಾಡಮಿ ಅಧ್ಯಕ್ಷರ ಹುದ್ದೆ ಖಾಲಿ ಉಳಿದಿತ್ತು.
kannada news portal
ಇನ್ನಷ್ಟು ವರದಿಗಳು
ಕರ್ನಾಟಕದಲ್ಲಿ ಎಳೆ ಶಿಶುವಿನಿಂದ 18 ವರ್ಷ ವಯಸ್ಸಿನ 7.2 ಲಕ್ಷ ಮಕ್ಕಳಲ್ಲಿ ಅಧಿಕ ರಕ್ತದೊತ್ತಡ ಪತ್ತೆ
ಸಮಾನಾಂತರ ವಕೀಲರ ಸಂಘದ ಪ್ರಸ್ತಾವಿತ ರಚನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ,ಕ.ಹೈಕೋರ್ಟ್ ಬೆಂಗಳೂರಿನ ವಕೀಲರ ಸಂಘ (ಎಎಬಿ)ಕ್ಕೆ ಮಧ್ಯಂತರ ಆದೇಶ.
ಧರ್ಮಸ್ಥಳ ಪ್ರಕರಣ, ಬೃಹತ್ ತಿರುವು, ಸುಳ್ಳು ಸಾಕ್ಷ್ಯದಾರ ಮುಸುಕುಧಾರಿ ವ್ಯಕ್ತಿ ಬಂಧನ.