ಸಾಮಾಜಿಕ ಮಾಧ್ಯಮ ಪ್ರಭಾವಿ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದಲ್ಲಿ ದೂರುದಾರರಾದ ವಜಾಹತ್ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, ದ್ವೇಷ ಭಾಷಣವನ್ನು ನಿಯಂತ್ರಿಸುವಂತೆ ಆದರೆ ಅಭಿವ್ಯಕ್ತಿ ಸ್ವಾತಂತ್ರ್ಯದ ಪಾವಿತ್ರ್ಯವನ್ನು ಉಲ್ಲಂಘಿಸದೆ ಅದನ್ನು ಮಾಡುವಂತೆ ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳನ್ನು ಸೋಮವಾರ ಕೇಳಿದೆ.
ಸಾಮಾಜಿಕ ಮಾಧ್ಯಮ ಪ್ರಭಾವಿ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದಲ್ಲಿ ದೂರುದಾರರಾದ ವಜಾಹತ್ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, ದ್ವೇಷ ಭಾಷಣವನ್ನು ನಿಯಂತ್ರಿಸುವಂತೆ ಆದರೆ ಅಭಿವ್ಯಕ್ತಿ ಸ್ವಾತಂತ್ರ್ಯದ ಪಾವಿತ್ರ್ಯವನ್ನು ಉಲ್ಲಂಘಿಸಿದರೆ ಅದನ್ನು ಮಾಡುವಂತೆ ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳನ್ನು ಸೋಮವಾರ ಕೇಳಿದೆ.
ಇನ್ನಷ್ಟು ವರದಿಗಳು
2025: ಕಡಿಮೆಯಾದ ಕೋಮು ಗಲಭೆಗಳು, ಅಧಿಕಗೊಂಡ ಗುಂಪು ಹಲ್ಲೆಗಳು 95% ಬಿಜೆಪಿ ಆಡಳಿತದ ರಾಜ್ಯಗಳು ಕೇಂದ್ರೀಕೃತ.
ಅಲ್ಪಸಂಖ್ಯಾತರ ಮೇಲಿನ ದಾಳಿಯನ್ನು ಖಂಡಿಸಿದ ತ.ನಾ. ಮುಖ್ಯಮಂತ್ರಿ ಸ್ಟಾಲಿನ್
‘ಮುಸ್ಲಿಮರು ಪ್ರಕೃತಿಯನ್ನು ಪೂಜಿಸಬೇಕು’ ಹೊಸಬಾಳೆ, ಕರೆಯನ್ನು ತಿರಸ್ಕರಿಸಿದ ಜಮಿಯತ್ ಉಲಮಾ-ಇ-ಹಿಂದ್.