ಸಕಲೇಶಪುರ ತಾಲೂಕಿನ ಸುಂಡಕೆರೆ ಗ್ರಾಮದ ಮೌಲ್ವಿ ಅಬ್ದುಲ್ ನಾಸಿರ್ ದಾರಿಮಿ ಮೇಲೆ ಇಂದು ಖಾಸಗಿ ವಾಹನದಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು,ಅವಾಚ್ಯ ಶಬ್ದಗಳಿಂದ ಬೈದು ದೈಹಿಕ ಹಲ್ಲೆ ನಡೆಸಿರುತ್ತಾರೆ. ಈ ಕೃತ್ಯ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಹಾಗೂ ಅಶಾಂತಿಯನ್ನು ಕದಡುವ ಮುಂದುವರಿದ ಭಾಗವಾಗಿದೆ. ದುಷ್ಕರ್ಮಿಗಳ ಈ ಕೃತ್ಯವನ್ನು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ತೀವ್ರವಾಗಿ ಖಂಡಿಸುವುದಲ್ಲದೆ, ಕೂಡಲೆ ದುಷ್ಕರ್ಮಿಗಳನ್ನು ಪೊಲೀಸು ಇಲಾಖೆ ಬಂಧಿಸಬೇಕು ಎಂದು ಆಗ್ರಹಿಸುತ್ತದೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
kannada news portal
ಇನ್ನಷ್ಟು ವರದಿಗಳು
ಉಳ್ಳಾಲ ರೈಲು ನಿಲ್ದಾಣದ ಗೂಡ್ಸ್ ಶೆಡ್ಗೆ ಆಗಮಿಸಿದ ಆಂಧ್ರದ ಹತ್ತು ವ್ಯಾಗನ್ ಲೋಡ್ ಸಿಮೆಂಟ್
ವಿ.ಪ.ಸದಸ್ಯ ಐವನ್ ಮನೆ ಮೇಲೆ ಕಲ್ಲು ಎಸೆತ ಪ್ರತಿಭಟಿಸಿ ದ.ಕ ಕಾಂಗ್ರೆಸ್ ನಿಂದ ಕಾಲ್ನಡಿಗೆ ಜಾಥಾ.
ಐವನ್ ಡಿಸೋಜಾ ಮನೆಗೆ ಕಲ್ಲು ಎಸೆತ: ಕೆ.ಅಶ್ರಫ್ ಖಂಡನೆ.ನಾಳೆ ಪ್ರತಿಭಟಿಸಿ ಸ್ವಪಕ್ಷೀಯರಿಂದ ಜಾಥಾ.