ಸಕಲೇಶಪುರ ತಾಲೂಕಿನ ಸುಂಡಕೆರೆ ಗ್ರಾಮದ ಮೌಲ್ವಿ ಅಬ್ದುಲ್ ನಾಸಿರ್ ದಾರಿಮಿ ಮೇಲೆ ಇಂದು ಖಾಸಗಿ ವಾಹನದಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು,ಅವಾಚ್ಯ ಶಬ್ದಗಳಿಂದ ಬೈದು ದೈಹಿಕ ಹಲ್ಲೆ ನಡೆಸಿರುತ್ತಾರೆ. ಈ ಕೃತ್ಯ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಹಾಗೂ ಅಶಾಂತಿಯನ್ನು ಕದಡುವ ಮುಂದುವರಿದ ಭಾಗವಾಗಿದೆ. ದುಷ್ಕರ್ಮಿಗಳ ಈ ಕೃತ್ಯವನ್ನು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ತೀವ್ರವಾಗಿ ಖಂಡಿಸುವುದಲ್ಲದೆ, ಕೂಡಲೆ ದುಷ್ಕರ್ಮಿಗಳನ್ನು ಪೊಲೀಸು ಇಲಾಖೆ ಬಂಧಿಸಬೇಕು ಎಂದು ಆಗ್ರಹಿಸುತ್ತದೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
kannada news portal
ಇನ್ನಷ್ಟು ವರದಿಗಳು
ಜು.24 , ನಗರದಲ್ಲಿ ‘ ವೀ ಪೀಪಲ್ ಆಫ್ ಇಂಡಿಯಾ ‘ ವತಿಯಿಂದ ದೆಹಲಿ ವಿದ್ಯಾರ್ಥಿ – ದೌರ್ಜನ್ಯ ವಿರೋಧಿಸಿ ರ್ಯಾಲಿ: ಸಮಾನ ಮನಸ್ಕ ಒಕ್ಕೂಟದ ಬೆಂಬಲ.
ಪಿ.ಎ.ಪ್ರಥಮ ಗ್ರೇಡ್ ಕಾಲೇಜು ರಕ್ತದಾನ ಶಿಬಿರ ಆಯೋಜನೆ: ರೆಡ್ ಕ್ರಾಸ್ ಸಂಸ್ಥೆಯಿಂದ ಅಬ್ಬಾಸ್ ಉಚ್ಚಿಲ್ ರೊಳಗೊಂಡು ಹಲವರಿಗೆ ಸನ್ಮಾನ.
ತೋಟಾಳ್ ಟಿ.ಕೆ.ಇಸ್ಮಾಯಿಲ್ ನಿಧನ: ಸೋ.ಮೀಡಿಯಾ ಯಾಕ್ಟಿವಿಸ್ಟ್ ಅಶ್ಫಾಕ್ ರವರಿಗೆ ಪಿತೃ ವಿಯೋಗ: