ಮಂಗಳೂರು 14 : ರಂಝಾನ್ ತಿಂಗಳಲ್ಲಿ ಬೆಳಿಗ್ಗಿನ ಫಜರ್ ನಮಾಝ್,ಇಫ್ತಾರ್ ಮತ್ತು ರಾತ್ರಿ ವಿಶೇಷ ತರಾ ವೀಹ್ ನಮಾಝ್ಗೆ ಭೇಟಿ ನೀಡುವ ಮುಸ್ಲಿಮ್ ಸಮುದಾಯದ ವರಿಗೆ , ಸರಕಾರಿ ನಿಯಮಾವಳಿ ಅವಧಿಯಲ್ಲಿ ಅಲ್ಪ ಸ್ವಲ್ಪ ವ್ಯತ್ಯಯ ಗೊಳಿಸಿ ಸಹಕರಿಸುವಂತೆ ಮತ್ತು ರಂಝಾನ್ ಸಂದರ್ಭದಲ್ಲಿ ಸಾಂದರ್ಭಿಕ ವಿನಾಯಿತಿ ನೀಡುವಂತೆ ಅಪೇಕ್ಷಿಸಿ ಇಂದು ಕೆ.ಅಶ್ರಫ್ ನೇತೃತ್ವದ ನಿಯೋಗ ಮಂಗಳೂರು ಪೊಲೀಸು ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ನಿಯೋಗದಲ್ಲಿ ಸದಸ್ಯರಾದ ಅಬ್ದುಲ್ ಜಲೀಲ್ ಅದ್ದಾಕ ಕೃಷ್ಣಾಪುರ, ಸಿ.ಎಂ. ಮುಸ್ತಫಾ, ಮೊಹಮ್ಮದ್ ಹನೀಫ್.ಯು. ಹಿದಾಯತ್ ಮಾರಿ ಪಳ್ಳ,ಸೋಶಿಯಲ್ ಫಾರೂಕ್ ಮತ್ತು ನೌಷಾದ್ ಬಂದರ್ ಉಪಸ್ಥಿತರಿದ್ದರು.
kannada news portal
ಇನ್ನಷ್ಟು ವರದಿಗಳು
ಮುಸ್ಲಿಮರು ಅಲ್ಲಾಹನ ಭಯದಿಂದ ಜೀವಿಸಬೇಕಿದೆ: ಉಳ್ಳಾಲ ಈದ್ ಉಲ್ ಫಿತರ್ ಪ್ರಭಾಷಣದಲ್ಲಿ ಮೌಲ್ವಿ ಇಬ್ರಾಹಿಂ ಸೌಶಾದ್ ಕರೆ.
ಯುನಿವೆಫ್ ಕರ್ನಾಟಕ ಸಂಸ್ಥೆಯ ಸೀರತ್ ಅಭಿಯಾನ ಅಂಗವಾಗಿ ಶಿಕ್ಷಕರ ಮತ್ತು ವಕೀಲರ ಸ್ನೇಹ ಸಮ್ಮಿಲನ ಕಾರ್ಯಕ್ರಮ.
ಈದ್ ಮಿಲಾದ್: ಮುಂಬೈ, ಉಪನಗರಗಳಲ್ಲಿ ರಜೆ ಸೆ.8 ಕ್ಕೆ ಮರುಘೋಷಣೆ, ಮಹಾರಾಷ್ಟ್ರದ ಉಳಿದಡೆ ಸೆ. 5 ರಂದು ರಜೆ.