ಮಂಗಳೂರು 14 : ರಂಝಾನ್ ತಿಂಗಳಲ್ಲಿ ಬೆಳಿಗ್ಗಿನ ಫಜರ್ ನಮಾಝ್,ಇಫ್ತಾರ್ ಮತ್ತು ರಾತ್ರಿ ವಿಶೇಷ ತರಾ ವೀಹ್ ನಮಾಝ್ಗೆ ಭೇಟಿ ನೀಡುವ ಮುಸ್ಲಿಮ್ ಸಮುದಾಯದ ವರಿಗೆ , ಸರಕಾರಿ ನಿಯಮಾವಳಿ ಅವಧಿಯಲ್ಲಿ ಅಲ್ಪ ಸ್ವಲ್ಪ ವ್ಯತ್ಯಯ ಗೊಳಿಸಿ ಸಹಕರಿಸುವಂತೆ ಮತ್ತು ರಂಝಾನ್ ಸಂದರ್ಭದಲ್ಲಿ ಸಾಂದರ್ಭಿಕ ವಿನಾಯಿತಿ ನೀಡುವಂತೆ ಅಪೇಕ್ಷಿಸಿ ಇಂದು ಕೆ.ಅಶ್ರಫ್ ನೇತೃತ್ವದ ನಿಯೋಗ ಮಂಗಳೂರು ಪೊಲೀಸು ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ನಿಯೋಗದಲ್ಲಿ ಸದಸ್ಯರಾದ ಅಬ್ದುಲ್ ಜಲೀಲ್ ಅದ್ದಾಕ ಕೃಷ್ಣಾಪುರ, ಸಿ.ಎಂ. ಮುಸ್ತಫಾ, ಮೊಹಮ್ಮದ್ ಹನೀಫ್.ಯು. ಹಿದಾಯತ್ ಮಾರಿ ಪಳ್ಳ,ಸೋಶಿಯಲ್ ಫಾರೂಕ್ ಮತ್ತು ನೌಷಾದ್ ಬಂದರ್ ಉಪಸ್ಥಿತರಿದ್ದರು.
kannada news portal
ಇನ್ನಷ್ಟು ವರದಿಗಳು
ನಾವು ತೀವ್ರ ಸಂಧಿಗ್ಧತೆಯಲ್ಲಿದ್ದೇವೆ: ಪ.ಬಂ.ಮುಸ್ಲಿಂ ಕಾರ್ಮಿಕನನ್ನು “ಬಾಂಗ್ಲಾದೇಶಿ” ಎಂದು ಜೈಲಿನಲ್ಲಿ ಉಳಿಕೆ.ಕುಟುಂಬದ ವ್ಯಥೆ.
ಸಂವಿಧಾನ, ಷರಿಯಾ ಸಂರಕ್ಷಣೆಗಾಗಿ ಚಳುವಳಿ ಘೋಷಿಸಿದ ಮುಸ್ಲಿಂ ವೈಯುಕ್ತಿಕ ಕಾನೂನು ಮಂಡಳಿ ಸಂಘಟನೆ
ತರಗತಿಯಲ್ಲಿ ಹಿಜಾಬ್, ಮುಸ್ಲಿಂ ವಿದ್ಯಾರ್ಥಿನಿ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್, ಶಿರವಸ್ತ್ರ ಇಸ್ಲಾಮಿನ ಪ್ರಮುಖ ಭಾಗ: ಮೌಲಾನಾ ಖಾಲಿದ್.