ಮಂಗಳೂರು 14 : ರಂಝಾನ್ ತಿಂಗಳಲ್ಲಿ ಬೆಳಿಗ್ಗಿನ ಫಜರ್ ನಮಾಝ್,ಇಫ್ತಾರ್ ಮತ್ತು ರಾತ್ರಿ ವಿಶೇಷ ತರಾ ವೀಹ್ ನಮಾಝ್ಗೆ ಭೇಟಿ ನೀಡುವ ಮುಸ್ಲಿಮ್ ಸಮುದಾಯದ ವರಿಗೆ , ಸರಕಾರಿ ನಿಯಮಾವಳಿ ಅವಧಿಯಲ್ಲಿ ಅಲ್ಪ ಸ್ವಲ್ಪ ವ್ಯತ್ಯಯ ಗೊಳಿಸಿ ಸಹಕರಿಸುವಂತೆ ಮತ್ತು ರಂಝಾನ್ ಸಂದರ್ಭದಲ್ಲಿ ಸಾಂದರ್ಭಿಕ ವಿನಾಯಿತಿ ನೀಡುವಂತೆ ಅಪೇಕ್ಷಿಸಿ ಇಂದು ಕೆ.ಅಶ್ರಫ್ ನೇತೃತ್ವದ ನಿಯೋಗ ಮಂಗಳೂರು ಪೊಲೀಸು ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ನಿಯೋಗದಲ್ಲಿ ಸದಸ್ಯರಾದ ಅಬ್ದುಲ್ ಜಲೀಲ್ ಅದ್ದಾಕ ಕೃಷ್ಣಾಪುರ, ಸಿ.ಎಂ. ಮುಸ್ತಫಾ, ಮೊಹಮ್ಮದ್ ಹನೀಫ್.ಯು. ಹಿದಾಯತ್ ಮಾರಿ ಪಳ್ಳ,ಸೋಶಿಯಲ್ ಫಾರೂಕ್ ಮತ್ತು ನೌಷಾದ್ ಬಂದರ್ ಉಪಸ್ಥಿತರಿದ್ದರು.
kannada news portal
ಇನ್ನಷ್ಟು ವರದಿಗಳು
ವಖ್ಫ್ ವಿವಾದ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ರನ್ನು ಬೇಟಿಯಾದ ಮುಸ್ಲಿಮ್ ವಾಯ್ಸ್ ಫಾರ್ ಜಸ್ಟಿಸ್ ನಿಯೋಗ
ಬ್ಯಾರಿ ಜನಾಂಗದವರು ಒಗ್ಗಟ್ಟಾಗಿ ಸವಲತ್ತುಗಳನ್ನು ಅಪೇಕ್ಷಿಸಬೇಕಿದೆ: ಸಮಾಲೋಚನಾ ಸಭೆಯಲ್ಲಿ ಸ್ಪೀಕರ್ ಯು.ಟಿ.ಕಾದರ್.
ಡ್ಯಾಮೇಜ್ ಪೊಲಿಟಿಕ್ಸ್ ನಿಂದ ಮಾತ್ರ ಮುಸ್ಲಿಮ್ ಪ್ರಾತಿನಿಧ್ಯ ಸಾಧ್ಯ: ಮು. ವಾಯ್ಸ್ ಆನ್ ಲೈನ್ ಸಂವಾದದಲ್ಲಿ ರಿಯಾಝ್ ಪರಂಗಿಪೇಟೆ ಅಭಿಮತ.