ಮಂಗಳೂರು: ಕೇರಳ ನದ್ವತುಲ್ ಉಲಮಾ ಅನುಸರಿತ ದ.ಕ.ಜಿಲ್ಲೆಯ ಪ್ರಮುಖ ಸಂಘಟನೆಯಾದ ಸೌತ್ ಕರ್ನಾಟಕ ಸಲಫಿ ಮೂವ್ಮೆಂಟ್ ಮಂಗಳೂರು ಆಶ್ರಯದಲ್ಲಿ, ಇಂದು ಮಂಗಳೂರಿನ ಕುದ್ಮುಲ್ ರಂಗರಾವ್ ಹಾಲ್,( ಟೌನ್ ಹಾಲ್) ನಲ್ಲಿ ಪೂರ್ವಾಹ್ನ 10.00 ಘಂಟೆಯಿಂದ ಮೊದಲ್ಗೊಂಡು ಸಂಜೆ 4.00 ರವರಿಗೆ ಸಲಫಿ ಮಹಿಳಾ ಸಮ್ಮೇಳನ ಜರುಗಲಿದೆ. ಸಮ್ಮೇಳನದಲ್ಲಿ ಪ್ರಮುಖ ಧಾರ್ಮಿಕ ಪ್ರಭಾಶನ ಮತ್ತು ಇತರ ಕಾರ್ಯಕ್ರಮಗಳು ನಡೆಯಲಿದೆ.
ಮುಂದುವರಿದು, ಸಂಜೆ 4.00 ಘಂಟೆಯ ನಂತರ ರಾತ್ರಿ 9.00 ಗಂಟೆಯವರೆಗೆ ಪ್ರಮುಖ ವಾ ಗ್ಮಿ ಗಳಿಂದ ಸಾರ್ವಜನಿಕ ಮತ ಮತ ಪ್ರಭಾ ಷಣ ನಡೆಯಲಿದೆ ಎಂದು ಸಂಘಟನೆಯ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನಷ್ಟು ವರದಿಗಳು
ಯುನಿವೆಫ್ ಕರ್ನಾಟಕ ಸಂಸ್ಥೆಯ ಸೀರತ್ ಅಭಿಯಾನ ಅಂಗವಾಗಿ ಶಿಕ್ಷಕರ ಮತ್ತು ವಕೀಲರ ಸ್ನೇಹ ಸಮ್ಮಿಲನ ಕಾರ್ಯಕ್ರಮ.
ಈದ್ ಮಿಲಾದ್: ಮುಂಬೈ, ಉಪನಗರಗಳಲ್ಲಿ ರಜೆ ಸೆ.8 ಕ್ಕೆ ಮರುಘೋಷಣೆ, ಮಹಾರಾಷ್ಟ್ರದ ಉಳಿದಡೆ ಸೆ. 5 ರಂದು ರಜೆ.
ದ.ಕ.ಕಾಂಗ್ರೆಸ್ ರಾಜಿನಾಮೆ ಪ್ರಕ್ರಿಯೆಯಿಂದ ಘಾಡ ಪರಿಣಾಮ ಆಗಿದೆ: ಆನ್ ಲೈನ್ ಸಂವಾದದಲ್ಲಿ ಸಿರಾಜ್ ಬಜ್ಪೆ.