ಮಂಗಳೂರು: ಕೇರಳ ನದ್ವತುಲ್ ಉಲಮಾ ಅನುಸರಿತ ದ.ಕ.ಜಿಲ್ಲೆಯ ಪ್ರಮುಖ ಸಂಘಟನೆಯಾದ ಸೌತ್ ಕರ್ನಾಟಕ ಸಲಫಿ ಮೂವ್ಮೆಂಟ್ ಮಂಗಳೂರು ಆಶ್ರಯದಲ್ಲಿ, ಇಂದು ಮಂಗಳೂರಿನ ಕುದ್ಮುಲ್ ರಂಗರಾವ್ ಹಾಲ್,( ಟೌನ್ ಹಾಲ್) ನಲ್ಲಿ ಪೂರ್ವಾಹ್ನ 10.00 ಘಂಟೆಯಿಂದ ಮೊದಲ್ಗೊಂಡು ಸಂಜೆ 4.00 ರವರಿಗೆ ಸಲಫಿ ಮಹಿಳಾ ಸಮ್ಮೇಳನ ಜರುಗಲಿದೆ. ಸಮ್ಮೇಳನದಲ್ಲಿ ಪ್ರಮುಖ ಧಾರ್ಮಿಕ ಪ್ರಭಾಶನ ಮತ್ತು ಇತರ ಕಾರ್ಯಕ್ರಮಗಳು ನಡೆಯಲಿದೆ.
ಮುಂದುವರಿದು, ಸಂಜೆ 4.00 ಘಂಟೆಯ ನಂತರ ರಾತ್ರಿ 9.00 ಗಂಟೆಯವರೆಗೆ ಪ್ರಮುಖ ವಾ ಗ್ಮಿ ಗಳಿಂದ ಸಾರ್ವಜನಿಕ ಮತ ಮತ ಪ್ರಭಾ ಷಣ ನಡೆಯಲಿದೆ ಎಂದು ಸಂಘಟನೆಯ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನಷ್ಟು ವರದಿಗಳು
ಸರ್ವ ಬೆಂಬಲ – ಸಿದ್ಧತೆಯೊಂದಿಗೆ ಇಂದು ಮಂಗಳೂರಿನ ಅಡ್ಯಾರ್ ನಲ್ಲಿ ಬೃಹತ್ ವಕ್ಫ್ ತಿದ್ದುಪಡಿ ವಿರೋಧಿ ಸಮಾವೇಶ.
ಇಂದು ನಗರದಲ್ಲಿ ಜಿಲ್ಲಾ ಬ್ಯಾರಿ ಪ್ರತಿನಿಧಿ ಸಮಾವೇಶ.
ಬ್ಯಾರಿ ಮಹಾ ಸಭಾ ನಿಯೋಗದಿಂದ ಕೆ.ಎಸ್.ಮೊಹಮ್ಮದ್ ಮಸೂದ್ ಭೇಟಿ, ಸಮಾವೇಶ ಬಗ್ಗೆ ಸಲಹಾಪೇಕ್ಷೆ.