ಮಂಗಳೂರು: ಕೇರಳ ನದ್ವತುಲ್ ಉಲಮಾ ಅನುಸರಿತ ದ.ಕ.ಜಿಲ್ಲೆಯ ಪ್ರಮುಖ ಸಂಘಟನೆಯಾದ ಸೌತ್ ಕರ್ನಾಟಕ ಸಲಫಿ ಮೂವ್ಮೆಂಟ್ ಮಂಗಳೂರು ಆಶ್ರಯದಲ್ಲಿ, ಇಂದು ಮಂಗಳೂರಿನ ಕುದ್ಮುಲ್ ರಂಗರಾವ್ ಹಾಲ್,( ಟೌನ್ ಹಾಲ್) ನಲ್ಲಿ ಪೂರ್ವಾಹ್ನ 10.00 ಘಂಟೆಯಿಂದ ಮೊದಲ್ಗೊಂಡು ಸಂಜೆ 4.00 ರವರಿಗೆ ಸಲಫಿ ಮಹಿಳಾ ಸಮ್ಮೇಳನ ಜರುಗಲಿದೆ. ಸಮ್ಮೇಳನದಲ್ಲಿ ಪ್ರಮುಖ ಧಾರ್ಮಿಕ ಪ್ರಭಾಶನ ಮತ್ತು ಇತರ ಕಾರ್ಯಕ್ರಮಗಳು ನಡೆಯಲಿದೆ.
ಮುಂದುವರಿದು, ಸಂಜೆ 4.00 ಘಂಟೆಯ ನಂತರ ರಾತ್ರಿ 9.00 ಗಂಟೆಯವರೆಗೆ ಪ್ರಮುಖ ವಾ ಗ್ಮಿ ಗಳಿಂದ ಸಾರ್ವಜನಿಕ ಮತ ಮತ ಪ್ರಭಾ ಷಣ ನಡೆಯಲಿದೆ ಎಂದು ಸಂಘಟನೆಯ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನಷ್ಟು ವರದಿಗಳು
ಬ್ಯಾರಿ ಜನಾಂಗದವರು ಒಗ್ಗಟ್ಟಾಗಿ ಸವಲತ್ತುಗಳನ್ನು ಅಪೇಕ್ಷಿಸಬೇಕಿದೆ: ಸಮಾಲೋಚನಾ ಸಭೆಯಲ್ಲಿ ಸ್ಪೀಕರ್ ಯು.ಟಿ.ಕಾದರ್.
ಡ್ಯಾಮೇಜ್ ಪೊಲಿಟಿಕ್ಸ್ ನಿಂದ ಮಾತ್ರ ಮುಸ್ಲಿಮ್ ಪ್ರಾತಿನಿಧ್ಯ ಸಾಧ್ಯ: ಮು. ವಾಯ್ಸ್ ಆನ್ ಲೈನ್ ಸಂವಾದದಲ್ಲಿ ರಿಯಾಝ್ ಪರಂಗಿಪೇಟೆ ಅಭಿಮತ.
ಮು.ವಾಯ್ಸ್ ನಲ್ಲಿ ಇಂದು ರಿಯಾಝ್ ಫರಂಗಿಪೇಟೆ,ಆನ್ ಲೈನ್ ಸಂವಾದ.