ಉಳ್ಳಾಲ: ಗುಜರಾತ್ ನ ಗೋಧ್ರಾ ಹತ್ಯಾಕಾಂಡ ವೆಂದೇ ಜಾಗತಿಕ ಕುಖ್ಯಾತಿ ಪಡೆದ ಬಿಕ್ಕೀಸ್ ಭಾನು ಅತ್ಯಾಚಾರ ಮತ್ತು ಸಾಮೂಹಿಕ ಹತ್ಯಾಕಾಂಡದ ಸಂತ್ರಸ್ತೆ ಮತ್ತು ಕಾನೂನು ಹೋರಾಟಗಾರೆ ಬಿಲ್ಲೀಸ್ ಭಾನುಳನ್ನು ಅಂದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಅಪರಾಧಿಗಳಿಗೆ ನಿರಂತರ ಕಾನೂನು ಪ್ರಕ್ರಿಯೆಯ ನಂತರ ಸಂಭಂಧಿಸಿದ ನ್ಯಾಯಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದ ನಂತರ ಸರಕಾರದ ಪರಮಾಧಿಕಾರ ದ ಲಾಭ ಪಡೆದು ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದ್ದು, ಈ ಬೆಳವಣಿಗೆಯ ಬಗ್ಗೆ ದೇಶೀಯ ಮತ್ತು ಜಾಗತಿಕ ಮಟ್ಟದಲ್ಲಿ ಘಂಭೀರ ವಿಮರ್ಶೆ ನಡೆದು ಪರಮಾಧಿಕಾರ ದ ಲಾಭ ಪಡೆದ ಅಪರಾಧಿಗಳ ಬಿಡುಗಡೆಯನ್ನು ವಿರೋಧಿಸಿ ಜಾಗತಿಕವಾಗಿ ವಿರೋಧ ವ್ಯಕ್ತವಾಗಿದೆ.
ಈ ಬಗ್ಗೆ ಇಂದು ಮಂಗಳೂರಿನ ತೊಕ್ಕೊಟ್ಟು ವೃತ್ತದಲ್ಲಿ ಬಿಲ್ಕೇಸ್ ಭಾನು ಪ್ರಕರಣದ ಅಪರಾಧಿಗಳನ್ನು ಬಿಡುಗಡೆ ಗೊಳಿಸಿದನ್ನು ವಿರೋಧಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಮಹಿಳಾ ಘಟಕ ದ.ಕ.ವತಿಯಿಂದ ಪ್ರತಿಭಟನೆ ನಡೆಯಿತು. ಘಟಕದ ವಿವಿಧ ಹುದ್ದೆಗಳ ಪದಾಧಿಕಾರಿಗಳು,ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ಇನ್ನಷ್ಟು ವರದಿಗಳು
ದ.ಕ.ಜಿಲ್ಲಾಡಳಿತ ಕಚೇರಿಗಳಲ್ಲಿ ಸುಗಮ ಸಂವಹನಕ್ಕಾಗಿ ಕಲಾರಂಗ ನಿಯೋಗದಿಂದ ಬ್ಯಾರಿ ಭಾಷೆ ಪಡಿಕೊರು ಕೃತಿ ವಿತರಣೆ.
ಡಾ.ಕಯ್ಯಾರ ಕಿಞ್ಞಣ್ಣ ರೈ ಜಯಂತಿಯಲ್ಲಿ ಅಝೀಝ್ ಬೈಕಂಪಾಡಿ ರಚಿತ ಬ್ಯಾರಿ ಭಾಷೆ ಪಡಿಕೊರು ಕೃತಿ ಹಂಚಿಕೆ.
ಜೂ 23. ದ.ಕ.ಜಿಲ್ಲೆಯಲ್ಲಿ ನಡೆದ ಎಲ್ಲಾ ದ್ವೇಷ ಹತ್ಯೆಗಳ ವಿರುದ್ಧ ಕ್ರಮ ಜರುಗಿಸಲು ಒತ್ತಾಯಿಸಿ ಸಿಪಿಎಂ ಪ್ರತಿಭಟನೆ.