ಕಳೆದ 30 ವರ್ಷಗಳಿಂದ ಭಾರತೀಯರ ನೋವುಗಳಿಗೆ ಬೆನ್ನೆಲುಬಾಗಿ ನಿಂತು ಸಾಮಾಜಿಕ ಸೇವೆಯೇ ತನ್ನ ಬದ್ಧತೆಯೆಂದು ಹಾಗೂ ಕೋರೊನಾ ಸಾಂಕ್ರಮಿಕ ಕಾಲಘಟ್ಟದಲ್ಲಿ ಮಾನವೀಯತೆಯೇ ತನ್ನ ಧ್ಯೇಯವೆಂದು ಇಡೀ ಮನುಕುಲಕ್ಕೆ ಸಾರಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದರ ರಾಷ್ಟ್ರೀಯ, ರಾಜ್ಯ ಹಾಗೂ ಸ್ಥಳೀಯ ಎಲ್ಲಾ ನಾಯಕರುಗಳ ಮೇಲೆ ಕೇಂದ್ರ ಸರ್ಕಾರ ಕೃಪಾಪೋಷಿತ ಎನ್ ಐ ಎ ದಾಳಿ ನಡೆಸಿ ಬಂಧಿಸಿದ್ದನ್ನು ಹಾಗೂ ಮಾನಸಿಕವಾಗಿ ಕಿರುಕುಳಕೊಡುವುದನ್ನು ಮುಸ್ಲಿಂ ಜಸ್ಟೀಸ್ ಫೋರಂ ತೀವ್ರವಾಗಿ ಖಂಡಿಸುತ್ತದೆ ಮತ್ತು ಇದರ ವಿರುದ್ಧ ಸಮುದಾಯವನ್ನು ಜಾಗೃತಿಗೊಳಿಸುವಂತಹ ಕಾರ್ಯಕ್ರಮವನ್ನು ಶೀಘ್ರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಅಧ್ಯಕ್ಷರಾದ ಇರ್ಷಾದ್.ಯು.ಟಿ ರವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ
kannada news portal
ಇನ್ನಷ್ಟು ವರದಿಗಳು
ಉಳ್ಳಾಲ, ಪಿಯು: ಅಲ್ ಬಯಾನ್ ಅರಬಿಕ್ ಕಾಲೇಜು: ಶೇ 100 ಫಲಿತಾಂಶ.
ಪುತ್ತೂರು ‘ ಅಶ್ರಫ್ ‘ ನಾಮಾಂಕಿತರ ಕರ್ನಾಟಕ ಒಕ್ಕೂಟ ಸಭೆ: ಜಿಲ್ಲಾವಾರು ಅಶ್ರಫರ ಹುಡುಕಾಟಕ್ಕೆ ಮಾಜಿ ಮೇಯರ್ ಕೆ.ಅಶ್ರಫ್ ಕರೆ.
ಪ್ರವಾದಿ ಮುಹಮ್ಮದ್ ಶಾಲಾ ಪಠ್ಯಕ್ರಮದಲ್ಲಿ ಸೇರ್ಪಡೆ: ಚುನಾವಣೆಗೂ ಮುನ್ನ ಸ್ಟಾಲಿನ್ ಮುಸ್ಲಿಂ ಪ್ರಚಾರ.