ಮಂಗಳೂರು: ಅಕ್ಟೋಬರ್ 02 ನೇ ತಾರೀಕು 2022 ರಂದು ಆದಿತ್ಯವಾರ ಬೆಳಿಗ್ಗೆ ಗಂಟೆ 10. 15 ಕೆ ಸಾಮರಸ್ಯ ಮಂಗಳೂರು ಸಂಸ್ಥೆ ( ಎನ್. ಜಿ. ಓ) ವತಿಯಿಂದ ಮಂಗಳೂರಿನ ಮನ್ನ ಗುಡ್ಡೆ, ಗಾಂಧಿ ನಗರ ಗಾಂಧಿ ಪಾರ್ಕ್ ಉದ್ಯಾನವನದಲ್ಲಿ, ಮಹಾತ್ಮ ಗಾಂಧಿ, ಮೋಹನ್ ದಾಸ್ ಕರಮ ಚಂದ್ ಗಾಂಧಿ ರವರ ಹುಟ್ಟು ಹಬ್ಬ ದಿನಾಚರಣೆ ನಡೆಯಲಿದೆ.
ಸಾಮರಸ್ಯ ಮಂಗಳೂರು ಸಂಸ್ಥೆಯ ಅಧ್ಯಕ್ಷೆ ಮಂಜುಳಾ ನಾಯಕ್ ನೇತೃತ್ವದಲ್ಲಿ ಗಾಂಧಿ ಪುತ್ತಳಿಗೆ ಹಾರಾರ್ಪಣ ದೊಂದಿಗೆ ನಡೆಯುವ ಈ ಕಾರ್ಯಕ್ರಮ ಸಭಾ ಕಾರ್ಯಕ್ರಮ ದೊಂದಿಗೆ ಸರಳವಾಗಿ ನಡೆಯಲಿದೆ ಎಂದು ಸಾಮರಸ್ಯ ಮಂಗಳೂರು ಸಂಸ್ಥೆಯ ಸಂಚಾಲಕರಾದ ಕೆ.ಅಶ್ರಫ್ ( ಮಾಜಿ ಮೇಯರ್) ರವರು ಪತ್ರಿಕೆಗೆ ತಿಳಿಸಿದ್ದಾರೆ.
ಇನ್ನಷ್ಟು ವರದಿಗಳು
ಮತೀಯವಾದೀಕೃತ ಸಂತ್ರಸ್ತ ದ.ಕ.ಜಿಲ್ಲೆಯ ದುಸ್ಥಿತಿಯ ಬಗ್ಗೆ ಮು.ಮಂತ್ರಿಗಳಿಗೆ ಬಹಿರಂಗ ಪತ್ರ ರವಾನಿಸಿದ ಅಭಿವೃದ್ಧಿ ಪರರು.
ಕರಾವಳಿ ಕರ್ನಾಟಕ, ಹೆಚ್ಚುತ್ತಿರುವ ಕೋಮು ಉದ್ವಿಗ್ನತೆ, ಮಂಗಳೂರಿನಲ್ಲಿ ಎರಡು ಇರಿತಗಳು
ವಕ್ಫ್ ಕಾಯ್ದೆ ವಿರುದ್ಧ,ಉಲೇಮಾ ಸಂಘಟನೆಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.