ಮಂಗಳೂರು: ಅಕ್ಟೋಬರ್ 02 ನೇ ತಾರೀಕು 2022 ರಂದು ಆದಿತ್ಯವಾರ ಬೆಳಿಗ್ಗೆ ಗಂಟೆ 10. 15 ಕೆ ಸಾಮರಸ್ಯ ಮಂಗಳೂರು ಸಂಸ್ಥೆ ( ಎನ್. ಜಿ. ಓ) ವತಿಯಿಂದ ಮಂಗಳೂರಿನ ಮನ್ನ ಗುಡ್ಡೆ, ಗಾಂಧಿ ನಗರ ಗಾಂಧಿ ಪಾರ್ಕ್ ಉದ್ಯಾನವನದಲ್ಲಿ, ಮಹಾತ್ಮ ಗಾಂಧಿ, ಮೋಹನ್ ದಾಸ್ ಕರಮ ಚಂದ್ ಗಾಂಧಿ ರವರ ಹುಟ್ಟು ಹಬ್ಬ ದಿನಾಚರಣೆ ನಡೆಯಲಿದೆ.
ಸಾಮರಸ್ಯ ಮಂಗಳೂರು ಸಂಸ್ಥೆಯ ಅಧ್ಯಕ್ಷೆ ಮಂಜುಳಾ ನಾಯಕ್ ನೇತೃತ್ವದಲ್ಲಿ ಗಾಂಧಿ ಪುತ್ತಳಿಗೆ ಹಾರಾರ್ಪಣ ದೊಂದಿಗೆ ನಡೆಯುವ ಈ ಕಾರ್ಯಕ್ರಮ ಸಭಾ ಕಾರ್ಯಕ್ರಮ ದೊಂದಿಗೆ ಸರಳವಾಗಿ ನಡೆಯಲಿದೆ ಎಂದು ಸಾಮರಸ್ಯ ಮಂಗಳೂರು ಸಂಸ್ಥೆಯ ಸಂಚಾಲಕರಾದ ಕೆ.ಅಶ್ರಫ್ ( ಮಾಜಿ ಮೇಯರ್) ರವರು ಪತ್ರಿಕೆಗೆ ತಿಳಿಸಿದ್ದಾರೆ.
ಇನ್ನಷ್ಟು ವರದಿಗಳು
ಜು.24 , ನಗರದಲ್ಲಿ ‘ ವೀ ಪೀಪಲ್ ಆಫ್ ಇಂಡಿಯಾ ‘ ವತಿಯಿಂದ ದೆಹಲಿ ವಿದ್ಯಾರ್ಥಿ – ದೌರ್ಜನ್ಯ ವಿರೋಧಿಸಿ ರ್ಯಾಲಿ: ಸಮಾನ ಮನಸ್ಕ ಒಕ್ಕೂಟದ ಬೆಂಬಲ.
ಪಿ.ಎ.ಪ್ರಥಮ ಗ್ರೇಡ್ ಕಾಲೇಜು ರಕ್ತದಾನ ಶಿಬಿರ ಆಯೋಜನೆ: ರೆಡ್ ಕ್ರಾಸ್ ಸಂಸ್ಥೆಯಿಂದ ಅಬ್ಬಾಸ್ ಉಚ್ಚಿಲ್ ರೊಳಗೊಂಡು ಹಲವರಿಗೆ ಸನ್ಮಾನ.
ತೋಟಾಳ್ ಟಿ.ಕೆ.ಇಸ್ಮಾಯಿಲ್ ನಿಧನ: ಸೋ.ಮೀಡಿಯಾ ಯಾಕ್ಟಿವಿಸ್ಟ್ ಅಶ್ಫಾಕ್ ರವರಿಗೆ ಪಿತೃ ವಿಯೋಗ: