ಮಂಗಳೂರು: ಬಹುಚರ್ಚಿತ, ತಾರೀಕು 18 ಅಕ್ಟೋಬರ್ 22 ರಂದು ವಿವಿಧ ಸಮಾನ ಮನಸ್ಕ ಸಂಘಟನೆಗಳು ಸುರತ್ಕಲ್ ಟೋಲ್ ರದ್ದತಿಗಾಗೀ ನಡೆಸುವ ಪ್ರತಿಭಟನೆ ಮತ್ತು ಮುತ್ತಿಗೆ ಕಾರ್ಯಕ್ರಮಕ್ಕೆ ದ ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ನೀಡಲಿದೆ ಎಂದು ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಹೇಳಿಕೆ ನೀಡಿದ್ದಾರೆ. ಸರ್ವ ನಾಗರಿಕರು ಈ ಪ್ರತಿ ಭಟನೆ ಮತ್ತು ಮುತ್ತಿಗೆಯಲ್ಲಿ ಪಾಲ್ಗೊಳ್ಳಲು ಕೋರಲಾಗಿದೆ. ಈಗಾಗಲೇ ಸರಕಾರದಿಂದ ಟೋಲ್ ತೆರವಿನ ಭರವಸೆ ನೀಡಲಾಗಿದ್ದು, ಅಕ್ರಮ ಟೋಲ್ ಸಂಗ್ರಹವನ್ನು ಹೆದ್ದಾರಿ ಪ್ರಾಧಿಕಾರವು ತಕ್ಷಣದಿಂದಲೇ ಸ್ತಗಿತ ಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
kannada news portal
ಇನ್ನಷ್ಟು ವರದಿಗಳು
ದ.ಕ.ಜಿಲ್ಲಾಡಳಿತ ಕಚೇರಿಗಳಲ್ಲಿ ಸುಗಮ ಸಂವಹನಕ್ಕಾಗಿ ಕಲಾರಂಗ ನಿಯೋಗದಿಂದ ಬ್ಯಾರಿ ಭಾಷೆ ಪಡಿಕೊರು ಕೃತಿ ವಿತರಣೆ.
ಡಾ.ಕಯ್ಯಾರ ಕಿಞ್ಞಣ್ಣ ರೈ ಜಯಂತಿಯಲ್ಲಿ ಅಝೀಝ್ ಬೈಕಂಪಾಡಿ ರಚಿತ ಬ್ಯಾರಿ ಭಾಷೆ ಪಡಿಕೊರು ಕೃತಿ ಹಂಚಿಕೆ.
ಜೂ 23. ದ.ಕ.ಜಿಲ್ಲೆಯಲ್ಲಿ ನಡೆದ ಎಲ್ಲಾ ದ್ವೇಷ ಹತ್ಯೆಗಳ ವಿರುದ್ಧ ಕ್ರಮ ಜರುಗಿಸಲು ಒತ್ತಾಯಿಸಿ ಸಿಪಿಎಂ ಪ್ರತಿಭಟನೆ.