ಮಂಗಳೂರು: ಬಹುಚರ್ಚಿತ, ತಾರೀಕು 18 ಅಕ್ಟೋಬರ್ 22 ರಂದು ವಿವಿಧ ಸಮಾನ ಮನಸ್ಕ ಸಂಘಟನೆಗಳು ಸುರತ್ಕಲ್ ಟೋಲ್ ರದ್ದತಿಗಾಗೀ ನಡೆಸುವ ಪ್ರತಿಭಟನೆ ಮತ್ತು ಮುತ್ತಿಗೆ ಕಾರ್ಯಕ್ರಮಕ್ಕೆ ದ ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ನೀಡಲಿದೆ ಎಂದು ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಹೇಳಿಕೆ ನೀಡಿದ್ದಾರೆ. ಸರ್ವ ನಾಗರಿಕರು ಈ ಪ್ರತಿ ಭಟನೆ ಮತ್ತು ಮುತ್ತಿಗೆಯಲ್ಲಿ ಪಾಲ್ಗೊಳ್ಳಲು ಕೋರಲಾಗಿದೆ. ಈಗಾಗಲೇ ಸರಕಾರದಿಂದ ಟೋಲ್ ತೆರವಿನ ಭರವಸೆ ನೀಡಲಾಗಿದ್ದು, ಅಕ್ರಮ ಟೋಲ್ ಸಂಗ್ರಹವನ್ನು ಹೆದ್ದಾರಿ ಪ್ರಾಧಿಕಾರವು ತಕ್ಷಣದಿಂದಲೇ ಸ್ತಗಿತ ಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
kannada news portal
ಇನ್ನಷ್ಟು ವರದಿಗಳು
ಜು.24 , ನಗರದಲ್ಲಿ ‘ ವೀ ಪೀಪಲ್ ಆಫ್ ಇಂಡಿಯಾ ‘ ವತಿಯಿಂದ ದೆಹಲಿ ವಿದ್ಯಾರ್ಥಿ – ದೌರ್ಜನ್ಯ ವಿರೋಧಿಸಿ ರ್ಯಾಲಿ: ಸಮಾನ ಮನಸ್ಕ ಒಕ್ಕೂಟದ ಬೆಂಬಲ.
ಪಿ.ಎ.ಪ್ರಥಮ ಗ್ರೇಡ್ ಕಾಲೇಜು ರಕ್ತದಾನ ಶಿಬಿರ ಆಯೋಜನೆ: ರೆಡ್ ಕ್ರಾಸ್ ಸಂಸ್ಥೆಯಿಂದ ಅಬ್ಬಾಸ್ ಉಚ್ಚಿಲ್ ರೊಳಗೊಂಡು ಹಲವರಿಗೆ ಸನ್ಮಾನ.
ತೋಟಾಳ್ ಟಿ.ಕೆ.ಇಸ್ಮಾಯಿಲ್ ನಿಧನ: ಸೋ.ಮೀಡಿಯಾ ಯಾಕ್ಟಿವಿಸ್ಟ್ ಅಶ್ಫಾಕ್ ರವರಿಗೆ ಪಿತೃ ವಿಯೋಗ: