ಮಂಗಳೂರು: ಬಹುಚರ್ಚಿತ, ತಾರೀಕು 18 ಅಕ್ಟೋಬರ್ 22 ರಂದು ವಿವಿಧ ಸಮಾನ ಮನಸ್ಕ ಸಂಘಟನೆಗಳು ಸುರತ್ಕಲ್ ಟೋಲ್ ರದ್ದತಿಗಾಗೀ ನಡೆಸುವ ಪ್ರತಿಭಟನೆ ಮತ್ತು ಮುತ್ತಿಗೆ ಕಾರ್ಯಕ್ರಮಕ್ಕೆ ದ ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ನೀಡಲಿದೆ ಎಂದು ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಹೇಳಿಕೆ ನೀಡಿದ್ದಾರೆ. ಸರ್ವ ನಾಗರಿಕರು ಈ ಪ್ರತಿ ಭಟನೆ ಮತ್ತು ಮುತ್ತಿಗೆಯಲ್ಲಿ ಪಾಲ್ಗೊಳ್ಳಲು ಕೋರಲಾಗಿದೆ. ಈಗಾಗಲೇ ಸರಕಾರದಿಂದ ಟೋಲ್ ತೆರವಿನ ಭರವಸೆ ನೀಡಲಾಗಿದ್ದು, ಅಕ್ರಮ ಟೋಲ್ ಸಂಗ್ರಹವನ್ನು ಹೆದ್ದಾರಿ ಪ್ರಾಧಿಕಾರವು ತಕ್ಷಣದಿಂದಲೇ ಸ್ತಗಿತ ಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
kannada news portal
ಇನ್ನಷ್ಟು ವರದಿಗಳು
ಪಿ.ಎ.ಇಂಜಿನಿಯರಿಂಗ್ ಕಾಲೇಜು ರಕ್ತದಾನ ಶಿಬಿರ ಆಯೋಜನೆ: ರೆಡ್ ಕ್ರಾಸ್ ಸಂಸ್ಥೆಯಿಂದ ಅಬ್ಬಾಸ್ ಉಚ್ಚಿಲ್ ರೊಳಗೊಂಡು ಹಲವರಿಗೆ ಸನ್ಮಾನ.
ತೋಟಾಳ್ ಟಿ.ಕೆ.ಇಸ್ಮಾಯಿಲ್ ನಿಧನ: ಸೋ.ಮೀಡಿಯಾ ಯಾಕ್ಟಿವಿಸ್ಟ್ ಅಶ್ಫಾಕ್ ರವರಿಗೆ ಪಿತೃ ವಿಯೋಗ:
ಉಳ್ಳಾಲ, ಪಿಯು: ಅಲ್ ಬಯಾನ್ ಅರಬಿಕ್ ಕಾಲೇಜು: ಶೇ 100 ಫಲಿತಾಂಶ.