ಮಂಗಳೂರು: ಬಹು ನಿರೀಕ್ಷಿತ ಸುರತ್ಕಲ್ ಟೋಲ್ ತೆರವು ಮುತ್ತಿಗೆ ನೇರ ಕಾರ್ಯಾಚರಣೆಯ ಅಂಗವಾಗಿ ಇಂದು ಮಂಗಳೂರು ಸಮಾನ ಮನಸ್ಕ ಸಂಘಟನೆಯ ಕಾರ್ಯಕರ್ತರು ಇಂದು ಸುರತ್ಕಲ್ ನಲ್ಲಿ ಜಮಾವಣೆಗೊಂಡಿದ್ದು ಟೋಲ್ ಮುತ್ತಿಗೆ ಪ್ರತಿಭಟನೆ ಆರಂಭವಾಗಿದೆ.ರಾಷ್ಟ್ರೀಯ ಹೆದ್ದಾರಿ 66 ರ ಒಂದು ಭಾಗದಿಂದ ಮುಕ್ಕ ಟೋಲ್ ಕಡೆಗೆ ಜನ ಜಮಾವಣೆ ಮೆರವಣಿಗೆ ಸಾಗು ತ್ತಿದ್ದು, ಪ್ರತಿಭಟನಾಕಾರರು ಕೇಂದ್ರ ಸರಕಾರ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು,ಟೋಲ್ ಪ್ರತಿಭಟನೆ ಮುಂದುವರಿದಿದೆ.(ಸೋಷಿಯಲ್ ಫಾರೂಕ್ – ವರದಿ)
ಇನ್ನಷ್ಟು ವರದಿಗಳು
ದಿಗಂತ್ ನಾಪತ್ತೆ ಪ್ರಕರಣವನ್ನು ನಗದೀಕರಿಸಿ ಕೋಮು ಸಂಘರ್ಷಕ್ಕೆ ಯತ್ನ: ಭರತ್ ಶೆಟ್ಟಿ,ಪೂಂಜಾ ವಿರುದ್ಧ ಪ್ರಕರಣಕ್ಕೆ ಒತ್ತಾಯ.
ಮಂಗಳೂರಿನ ಮುಖ್ಯರಸ್ತೆಗೆ ವೀರ ರಾಣಿ ಅಬ್ಬಕ್ಕ ಹೆಸರು ನಾಮಕರಣ
ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ಎಸ್ಡಿಪಿಐ ಪ್ರತಿಭಟನೆ