ಮಂಗಳೂರು: ಬಹು ನಿರೀಕ್ಷಿತ ಸುರತ್ಕಲ್ ಟೋಲ್ ತೆರವು ಮುತ್ತಿಗೆ ನೇರ ಕಾರ್ಯಾಚರಣೆಯ ಅಂಗವಾಗಿ ಇಂದು ಮಂಗಳೂರು ಸಮಾನ ಮನಸ್ಕ ಸಂಘಟನೆಯ ಕಾರ್ಯಕರ್ತರು ಇಂದು ಸುರತ್ಕಲ್ ನಲ್ಲಿ ಜಮಾವಣೆಗೊಂಡಿದ್ದು ಟೋಲ್ ಮುತ್ತಿಗೆ ಪ್ರತಿಭಟನೆ ಆರಂಭವಾಗಿದೆ.ರಾಷ್ಟ್ರೀಯ ಹೆದ್ದಾರಿ 66 ರ ಒಂದು ಭಾಗದಿಂದ ಮುಕ್ಕ ಟೋಲ್ ಕಡೆಗೆ ಜನ ಜಮಾವಣೆ ಮೆರವಣಿಗೆ ಸಾಗು ತ್ತಿದ್ದು, ಪ್ರತಿಭಟನಾಕಾರರು ಕೇಂದ್ರ ಸರಕಾರ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು,ಟೋಲ್ ಪ್ರತಿಭಟನೆ ಮುಂದುವರಿದಿದೆ.(ಸೋಷಿಯಲ್ ಫಾರೂಕ್ – ವರದಿ)
ಇನ್ನಷ್ಟು ವರದಿಗಳು
ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಹೋರಾಟದ ಅಗತ್ಯವಿದೆ: ಆನ್ ಲೈನ್ ಸಂವಾದದಲ್ಲಿ ನವೀನ್ ಸೂರಿಂಜೆ.
ಉಳ್ಳಾಲ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ: ಮುಸ್ಲಿಮ್ ಒಕ್ಕೂಟ ಕೆ.ಅಶ್ರಫ್ ಸಂತಾಪ.
ಮುನ್ನೂರು ಮನೆಕುಸಿತ ದುರಂತ,ಹರಿದು ಬಂದ ಸಂತಾಪ,ಗಣ್ಯರ ಭೇಟಿ,ಪರಿಹಾರಕ್ಕಾಗಿ ಆಗ್ರಹ,ವಿಪತ್ತು ನಿರ್ವಹಣೆಗೆ ಒತ್ತಡ.