ಕಾಣಿಯೂರು ಮುಸ್ಲಿಂ ವರ್ತಕರಿಬ್ಬರನ್ನು ವಿನಾ ಕಾರಣ ಮಾರಣಾಂತಿಕವಾಗಿ ಥಳಿಸಿದವರ ವಿರುಧ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಎಸ್ಪಿಗೆ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ನಿಯೋಗದಲ್ಲಿ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್,ಯುಪಿ ಮೋನು,ಇಕ್ಬಾಲ್ ಕಣ್ಣೂರು,ಹನೀಫ್ ಜೋಕಟ್ಟೆ, ಮಹಮ್ಮದ್ ಕುಂಜತ್ ಬೈಲ್,ಅಬ್ದುಲ್ ಜಲೀಲ್ ಅದ್ದು ಕೃಷ್ಣಾಪುರ ಮುಂತಾದವರು ಉಪಸ್ಥಿತರಿದ್ದರು
ಇನ್ನಷ್ಟು ವರದಿಗಳು
ದಿಗಂತ್ ನಾಪತ್ತೆ ಪ್ರಕರಣವನ್ನು ನಗದೀಕರಿಸಿ ಕೋಮು ಸಂಘರ್ಷಕ್ಕೆ ಯತ್ನ: ಭರತ್ ಶೆಟ್ಟಿ,ಪೂಂಜಾ ವಿರುದ್ಧ ಪ್ರಕರಣಕ್ಕೆ ಒತ್ತಾಯ.
ಮಂಗಳೂರಿನ ಮುಖ್ಯರಸ್ತೆಗೆ ವೀರ ರಾಣಿ ಅಬ್ಬಕ್ಕ ಹೆಸರು ನಾಮಕರಣ
ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ಎಸ್ಡಿಪಿಐ ಪ್ರತಿಭಟನೆ