ಸುರತ್ಕಲ್: ಇಲ್ಲಿನ ಟೋಲ್ ಗೇಟ್ ವಿರುದ್ಧ ನಡೆಯುತ್ತಿರುವ ಅಹೋರಾತ್ರಿ ಧರಣಿ ಪ್ರತಿಭಟನೆಯು ಆರನೇ ದಿನವನ್ನು ಪೂರೈಸಿದ್ದು ಇಂದು ರಾತ್ರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಕಾರ್ಯಕರ್ತರ ಜೊತೆ ಆಗಮಿಸಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು.
ಕಾಂಗ್ರೆಸ್ ಮುಖಂಡ ರಾಘವೇಂದ್ರ ರಾವ್, ಸದಾಶಿವ ಶೆಟ್ಟಿ, ರಾಜೇಶ್ ಕುಳಾಯಿ, ಡಿವೈಎಫ್ ಐ ಪ್ರಮುಖರಾದ ಮುನೀರ್ ಕಾಟಿಪಳ್ಳ, ಬಿ. ಕೆ. ಇಮ್ತಿಯಾಜ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
kannada news portal
ಇನ್ನಷ್ಟು ವರದಿಗಳು
ಪ್ರವಾದಿ ಮುಹಮ್ಮದ್ ಶಾಲಾ ಪಠ್ಯಕ್ರಮದಲ್ಲಿ ಸೇರ್ಪಡೆ: ಚುನಾವಣೆಗೂ ಮುನ್ನ ಸ್ಟಾಲಿನ್ ಮುಸ್ಲಿಂ ಪ್ರಚಾರ.
ಕೋಟೆಪುರ – ಬೋಳಾರ ಸೇತುವೆ, ₹200 ಕೋ.ಯೋಜನೆಗೆ ರಾಜ್ಯ ಅನುಮೋದನೆ,ಜಿಲ್ಲಾ 79 ನೇ ಸ್ವಾತಂತ್ರ್ಯೋತ್ಸವದಲ್ಲಿ ದಿನೇಶ್ ಗುಂಡೂರಾವ್.
ಮರ್ಚೆಂಟ್ ಶಿಪ್ಪಿಂಗ್ ಮಸೂದೆ ಮಂಗಳೂರಿನ ಕಡಲ ವಲಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುಲಿದೆ: ಕ್ಯಾಪ್ಟನ್ ಚೌಟ