ಸುರತ್ಕಲ್: ಇಲ್ಲಿನ ಟೋಲ್ ಗೇಟ್ ವಿರುದ್ಧ ನಡೆಯುತ್ತಿರುವ ಅಹೋರಾತ್ರಿ ಧರಣಿ ಪ್ರತಿಭಟನೆಯು ಆರನೇ ದಿನವನ್ನು ಪೂರೈಸಿದ್ದು ಇಂದು ರಾತ್ರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಕಾರ್ಯಕರ್ತರ ಜೊತೆ ಆಗಮಿಸಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು.
ಕಾಂಗ್ರೆಸ್ ಮುಖಂಡ ರಾಘವೇಂದ್ರ ರಾವ್, ಸದಾಶಿವ ಶೆಟ್ಟಿ, ರಾಜೇಶ್ ಕುಳಾಯಿ, ಡಿವೈಎಫ್ ಐ ಪ್ರಮುಖರಾದ ಮುನೀರ್ ಕಾಟಿಪಳ್ಳ, ಬಿ. ಕೆ. ಇಮ್ತಿಯಾಜ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
kannada news portal
ಇನ್ನಷ್ಟು ವರದಿಗಳು
ಪಿ.ಎ.ಪ್ರಥಮ ಗ್ರೇಡ್ ಕಾಲೇಜು ರಕ್ತದಾನ ಶಿಬಿರ ಆಯೋಜನೆ: ರೆಡ್ ಕ್ರಾಸ್ ಸಂಸ್ಥೆಯಿಂದ ಅಬ್ಬಾಸ್ ಉಚ್ಚಿಲ್ ರೊಳಗೊಂಡು ಹಲವರಿಗೆ ಸನ್ಮಾನ.
ತೋಟಾಳ್ ಟಿ.ಕೆ.ಇಸ್ಮಾಯಿಲ್ ನಿಧನ: ಸೋ.ಮೀಡಿಯಾ ಯಾಕ್ಟಿವಿಸ್ಟ್ ಅಶ್ಫಾಕ್ ರವರಿಗೆ ಪಿತೃ ವಿಯೋಗ:
ಉಳ್ಳಾಲ, ಪಿಯು: ಅಲ್ ಬಯಾನ್ ಅರಬಿಕ್ ಕಾಲೇಜು: ಶೇ 100 ಫಲಿತಾಂಶ.