ಅಕ್ರಮ ಟೋಲ್ ತೆರವು ಆಗ್ರಹಿಸಿ ಈಗಾಗಲೇ ಸಮಾನ ಮನಸ್ಕ ಸಂಘಟನೆಗಳ ಹಗಲು ರಾತ್ರಿ ಮುಷ್ಕರವನ್ನು ತೀವ್ರ ಗೊಳಿಸುವ ನಿಟ್ಟಿನಲ್ಲಿ ದ.ಕ.ಜಿಲ್ಲೆಯ ಸರ್ವ ಜಾತ್ಯಾತೀತ ನಿಲುವು ಹೊಂದಿರುವ ಪಕ್ಷಗಳು ಮತ್ತು ಸಮಾನ ಮನಸ್ಕ ಸಂಘಟನೆಗಳ ಜಂಟಿ ಆಶ್ರಯದಲ್ಲಿ ನವಂಬರ್ 18 ರಂದು ಶುಕ್ರವಾರ ಅಪರಾಹ್ನ ಗಂಟೆ 03.00 ಕ್ಕೆ ಸುರತ್ಕಲ್ ತಡಂಬೈಲ್ ಜಂಕ್ಷನ್ ನಿಂದ ಎನ್.ಐ.ಟಿ. ಕೆ ಟೋಲ್ ಧರಣಿ ಸ್ಥಳಕ್ಕೆ , ಅಕ್ರಮ ಟೋಲ್ ತೆರವು ಆಗ್ರಹಿಸಿ, ಹಾಲಿ ಹಗಲು ರಾತ್ರಿ ಧರಣಿಗೆ ಬೆಂಬಲಿಸಿ, ಕೇಂದ್ರ ಸರಕಾರ ಮತ್ತು ಹೆದ್ದಾರಿ ಪ್ರಾಧಿಕಾರದ ಹಠಮಾರಿ ನಿಲುವು ಮತ್ತು ಜನ ವಿರೋಧಿ ಟೋಲ್ ಸಂಗ್ರಹ ಲೂಟಿ ನೀತಿ ವಿರೋಧಿಸಿ, ಶಾಂತಿಯುತ ಪ್ರಜಾಸತ್ತಾತ್ಮಕ ಕಾಲ್ನಡಿಗೆ ಜಾಥಾ ನಡೆಯಲಿದ್ದು, ಈ ಜಾಥಾಕ್ಕೆ ಸರ್ವರೂ ಭಾಗವಹಿಸಿ ಯಶಸ್ವಿ ಗೊಳಿಸಲು ಕರೆ ನೀಡಲಾಗಿದೆ ಎಂದು,ಕೆ.ಅಶ್ರಫ್(ಮಾಜಿ ಮೇಯರ್)ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ರವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಸುರತ್ಕಲ್ ವಿರೋಧಿತ ಟೋಲ್ ಪ್ಲಾಜಾ
ಇನ್ನಷ್ಟು ವರದಿಗಳು
ಕೋಟೆಪುರ – ಬೋಳಾರ ಸೇತುವೆ, ₹200 ಕೋ.ಯೋಜನೆಗೆ ರಾಜ್ಯ ಅನುಮೋದನೆ,ಜಿಲ್ಲಾ 79 ನೇ ಸ್ವಾತಂತ್ರ್ಯೋತ್ಸವದಲ್ಲಿ ದಿನೇಶ್ ಗುಂಡೂರಾವ್.
ಮರ್ಚೆಂಟ್ ಶಿಪ್ಪಿಂಗ್ ಮಸೂದೆ ಮಂಗಳೂರಿನ ಕಡಲ ವಲಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುಲಿದೆ: ಕ್ಯಾಪ್ಟನ್ ಚೌಟ
ಉಸ್ತುವಾರಿ ಸಚಿವರು, ಗೃಹ ಸಚಿವರು, ಸ್ಪೀಕರ್ ಯಾರೂ ಪ್ರತ್ಯುತ್ತರ ನೀಡಲಿಲ್ಲ. ಒಟ್ಟು”ಶಾಂತಿ ಸಭೆ” ನಡೆಯಿತು: ಮುನೀರ್ ಕಾಟಿಪಳ್ಳ.