ಇತ್ತೀಚೆಗೆ ರಾಯಿ ಬಂಟ್ವಾಳದಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾರ್ಮಿಕ ಇಸಾಕ್ ಎಂಬ ಮುಸ್ಲಿಮ್ ವ್ಯಕ್ತಿಯನ್ನು ಸಂಘ ಪರಿವಾರದ ದುಷ್ಕರ್ಮಿಗಳು ಹಲ್ಲೆ ನಡೆಸಿದ ನಂತರ ಆಸ್ಪತ್ರೆಗೆ ದಾಖಲಾದ ಸಂತ್ರಸ್ತರನ್ನು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರು,ಮಾಜಿ ಮೇಯರ್ ಕೆ
ಅಶ್ರಫ್ ಭೇಟಿ ಮಾಡಿದರು. ಈ ಸಂಧರ್ಭದಲ್ಲಿ ಮುಸ್ತಾಫಾ ಸಿ.ಎಂ. ಮೊಹಮ್ಮದ್ ಹನೀಫ್.ಯು ರವರು ಕೂಡಾ ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಶ್ರೀ.ಬಿ.ರಾಮನಾಥ್ ರೈ ಮತ್ತು ಇತರ ಕಾಂಗ್ರೆಸ್ ಪದಾಧಿಕಾರಿಗಳನ್ನು ಭೇಟಿ ಮಾಡಿ ಘಟನೆಯ ಗಂಭೀರತೆ ಬಗ್ಗೆ ಅವರಿಗೆ ಮನವರಿಕೆ ಮಾಡಲಾಯಿತು.
ಕೆ.ಅಶ್ರಫ್(ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
ಇನ್ನಷ್ಟು ವರದಿಗಳು
ಜು.24 , ನಗರದಲ್ಲಿ ‘ ವೀ ಪೀಪಲ್ ಆಫ್ ಇಂಡಿಯಾ ‘ ವತಿಯಿಂದ ದೆಹಲಿ ವಿದ್ಯಾರ್ಥಿ – ದೌರ್ಜನ್ಯ ವಿರೋಧಿಸಿ ರ್ಯಾಲಿ: ಸಮಾನ ಮನಸ್ಕ ಒಕ್ಕೂಟದ ಬೆಂಬಲ.
ಪಿ.ಎ.ಪ್ರಥಮ ಗ್ರೇಡ್ ಕಾಲೇಜು ರಕ್ತದಾನ ಶಿಬಿರ ಆಯೋಜನೆ: ರೆಡ್ ಕ್ರಾಸ್ ಸಂಸ್ಥೆಯಿಂದ ಅಬ್ಬಾಸ್ ಉಚ್ಚಿಲ್ ರೊಳಗೊಂಡು ಹಲವರಿಗೆ ಸನ್ಮಾನ.
ತೋಟಾಳ್ ಟಿ.ಕೆ.ಇಸ್ಮಾಯಿಲ್ ನಿಧನ: ಸೋ.ಮೀಡಿಯಾ ಯಾಕ್ಟಿವಿಸ್ಟ್ ಅಶ್ಫಾಕ್ ರವರಿಗೆ ಪಿತೃ ವಿಯೋಗ: