ದ.ಕ.ಜಿಲ್ಲಾ ಮಾದರಸ ಮ್ಯಾನೇಜ್ಮೆಂಟ್ ಸಂಸ್ಥೆಯ ಅಧ್ಯಕ್ಷರಾಗಿದ್ದ,ಬೆಳ್ತಂಗಡಿ ದಾರುಸ್ಸಲಾ ಮ್ ಎಜುಕೇಷನ್ ಸೆಂಟರ್ ಕೋಶಾಧಿಕಾರಿ, ಮೂಡಬಿದ್ರಿ ದಾರುನ್ನೂರ್ ಎಜುಕೇಷನ್ ಸೆಂಟರ್ ಉಪಾಧ್ಯಕ್ಷರಾಗಿದ್ದ, ನಂಡೆ ಪೆಂಗಲ್ ವಿವಾಹ ಸಂಸ್ಥೆಯ ಮಾಜಿ ಅಧ್ಯಕ್ಷರು,ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ದ ಸದಸ್ಯರು ಆಗಿದ್ದ,ಹಾಲಿ ಗಂಜಿ ಮಠ ದಲ್ಲಿ ವಾಸಿಸುತ್ತಿದ್ದ ನೌಶಾದ್ ಹಾಜಿ ಸೋರಲ್ಪಾಡಿ ಯವರು ಇಂದು ಬೆಳಿಗ್ಗೆ ವೇಣೂರು ಗೊಳಿಯಂಗಡಿಯಲ್ಲಿ ನಡೆದ ವಾಹನ ಮುಖಾಮುಖಿ ಅಪಘಾತದಲ್ಲಿ ಮೃತ ಹೊಂದಿರುತ್ತಾರೆ ಮತ್ತು ವಾಹನ ಚಾಲಕ ಮುಷರಫ್ ರವರು ನಿಧನ ಹೊಂದಿರುತ್ತಾರೆ. ನೌಶಾದ್ ಹಾಜಿ ಯವರು ಓರ್ವ ಸಮಾಜ ಮುಖೀ ಚಿಂತಕ,ಸೇವಕ ಮತ್ತು ಉದಾರತಾ ವ್ಯಕ್ತಿಯಾಗಿದ್ದರು. ಮೃತರ ಅಗಲಿಕೆಯಿಂದ ಇಂದು ಮುಸ್ಲಿಮ್ ಸಮುದಾಯ ಒಂದು ಸಂಸ್ಥೆಯನ್ನೇ ಕಳದು ಕೊಂಡಅಂತಿದೆ. ಮೃತರ ಕುಟುಂಬಕ್ಕೆ ಅವರ ಅಗಲಿಕೆಯ ಶಕ್ತಿಯನ್ನು ಅಲ್ಲಾಹನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.
ಕೆ ಅಶ್ರಫ್(ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
 
                                                                             
                                                                             
                                                                             
                                                                             
                                                                             
                 
                                         
                                         
                                         
                                        
ಇನ್ನಷ್ಟು ವರದಿಗಳು
ಪ್ರವಾದಿ ಮುಹಮ್ಮದ್ ಶಾಲಾ ಪಠ್ಯಕ್ರಮದಲ್ಲಿ ಸೇರ್ಪಡೆ: ಚುನಾವಣೆಗೂ ಮುನ್ನ ಸ್ಟಾಲಿನ್ ಮುಸ್ಲಿಂ ಪ್ರಚಾರ.
ಕೋಟೆಪುರ – ಬೋಳಾರ ಸೇತುವೆ, ₹200 ಕೋ.ಯೋಜನೆಗೆ ರಾಜ್ಯ ಅನುಮೋದನೆ,ಜಿಲ್ಲಾ 79 ನೇ ಸ್ವಾತಂತ್ರ್ಯೋತ್ಸವದಲ್ಲಿ ದಿನೇಶ್ ಗುಂಡೂರಾವ್.
ಮರ್ಚೆಂಟ್ ಶಿಪ್ಪಿಂಗ್ ಮಸೂದೆ ಮಂಗಳೂರಿನ ಕಡಲ ವಲಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುಲಿದೆ: ಕ್ಯಾಪ್ಟನ್ ಚೌಟ