ಮಂಗಳೂರು: ಚಂದ್ರ ದರ್ಶನ ವಾದ ಮಾಹಿತಿ ಲಭ್ಯವಾದ ಕಾರಣ ನಾಳೆ ಗುರುವಾರದಿಂದ ರಂಝಾನ್ ವೃತ (ಉಪವಾಸ) ಆಚರಿಸುವ ಬಗ್ಗೆ ಕೇಂದ್ರ ಖಾಝಿ ತೋಕೆ ಅಹಮ್ಮದ್ ಮುಸ್ಲಿಯಾರ್ ರವರ ಸಲಹೆ ಮೇರೆಗೆ ಕೇಂದ್ರ ಜುಮ್ಮಾ ಮಸೀದಿ ಬಂದರ್ ಖತೀಬ್ ಅಕ್ರಮ್ ಭಾಖವಿರವರು ತೀರ್ಮಾನಿಸುತ್ತಾರೆ ಎಂದು ಖಾಝಿ ಹೌಸ್ ಪ್ರಕಟನೆ ತಿಳಿಸಿದೆ.
kannada news portal
ಇನ್ನಷ್ಟು ವರದಿಗಳು
ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಹೋರಾಟದ ಅಗತ್ಯವಿದೆ: ಆನ್ ಲೈನ್ ಸಂವಾದದಲ್ಲಿ ನವೀನ್ ಸೂರಿಂಜೆ.
ಉಳ್ಳಾಲ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ: ಮುಸ್ಲಿಮ್ ಒಕ್ಕೂಟ ಕೆ.ಅಶ್ರಫ್ ಸಂತಾಪ.
ಮುನ್ನೂರು ಮನೆಕುಸಿತ ದುರಂತ,ಹರಿದು ಬಂದ ಸಂತಾಪ,ಗಣ್ಯರ ಭೇಟಿ,ಪರಿಹಾರಕ್ಕಾಗಿ ಆಗ್ರಹ,ವಿಪತ್ತು ನಿರ್ವಹಣೆಗೆ ಒತ್ತಡ.