ಮಂಗಳೂರು: ಬಹು ಚರ್ಚಿತ ಉಜಿರೆ ಅತ್ಯಾಚಾರ ಮತ್ತು ಹತ್ಯೆ ನತದೃಷ್ಟೆ ಸೌಜನ್ಯಾ ಪ್ರಕರಣದಲ್ಲಿ ನೈಜ ದುಷ್ಕರ್ಮಿ ಅಪರಾಧಿಗಳು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಂಡಿದ್ದ ಬಗ್ಗೆ ಪ್ರಕರಣದ ಬಹು ಆಯಾಮಗಳು ವ್ಯತ್ಯಸ್ತ ರೀತಿಯಲ್ಲಿ ಪ್ರಕಟವಾಗುತ್ತಿದ್ದು, ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆಯ ಮರು ತನಿಖೆಗೆ ಒತ್ತಾಯಿಸಿ ರಾಜ್ಯಾದ್ಯಂತ ಆಗೋಸ್ಟು 28 ರಂದು ನಡಯಲಿರುವ ವಿವಿಧ ಸಂಘಟನೆಗಳ ಸಾಮೂಹಿಕ ಪ್ರತಿಭಟನೆ ಬೆಳ್ತಂಗಡಿ ಚಲೋಗೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ಸೂಚಿಸುತ್ತದೆ. ಸೌಜನ್ಯ ಪ್ರಕರಣದಲ್ಲಿ ರಾಜ್ಯದ ಜನತೆ ಸಮರ್ಪಕ ನ್ಯಾಯದ ನಿರೀಕ್ಷೆಯಲ್ಲಿದೆ ಎಂದು ಕೆ.ಅಶ್ರಫ್( ಮಾಜಿ ಮೇಯರ್),ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ರವರು ಹೇಳಿದ್ದಾರೆ.
kannada news portal
ಇನ್ನಷ್ಟು ವರದಿಗಳು
ಸೌಜನ್ಯ ಪರ ನ್ಯಾಯಕ್ಕಾಗಿ ಶಾಂತಿಯುತ ಪ್ರಜಾಸತ್ತಾತ್ಮಕ ಪ್ರತಿಭಟನೆ,ಸಭೆಗಳನ್ನು ಆಯೋಜಿಸುವ ಹಕ್ಕಿದೆ: ಕರ್ನಾಟಕ ಉಚ್ಚ ನ್ಯಾಯಾಲಯ.
ಮಹಾಸಭಾ ನಿಯೋಗದಿಂದ ಅಲ್ಪ ಸಂಖ್ಯಾತ ಆಯೋಗ ಆಯುಕ್ತರ ಭೇಟಿ, ಪ್ರತಿ ತಾಲೂಕುಗಳಲ್ಲಿ ಬ್ಯಾರಿಭವನ ನಿರ್ಮಾಣಕ್ಕೆ ಕೋರಿಕೆ.
ರಾಜ್ಯ ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸ್ಪೀಕರ್ ಯು.ಟಿ.ಖಾದರ್ ಮುಖ್ಯಮಂತ್ರಿಗೆ ಪತ್ರ.