ಮಂಗಳೂರು: ಬಹು ಚರ್ಚಿತ ಉಜಿರೆ ಅತ್ಯಾಚಾರ ಮತ್ತು ಹತ್ಯೆ ನತದೃಷ್ಟೆ ಸೌಜನ್ಯಾ ಪ್ರಕರಣದಲ್ಲಿ ನೈಜ ದುಷ್ಕರ್ಮಿ ಅಪರಾಧಿಗಳು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಂಡಿದ್ದ ಬಗ್ಗೆ ಪ್ರಕರಣದ ಬಹು ಆಯಾಮಗಳು ವ್ಯತ್ಯಸ್ತ ರೀತಿಯಲ್ಲಿ ಪ್ರಕಟವಾಗುತ್ತಿದ್ದು, ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆಯ ಮರು ತನಿಖೆಗೆ ಒತ್ತಾಯಿಸಿ ರಾಜ್ಯಾದ್ಯಂತ ಆಗೋಸ್ಟು 28 ರಂದು ನಡಯಲಿರುವ ವಿವಿಧ ಸಂಘಟನೆಗಳ ಸಾಮೂಹಿಕ ಪ್ರತಿಭಟನೆ ಬೆಳ್ತಂಗಡಿ ಚಲೋಗೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ಸೂಚಿಸುತ್ತದೆ. ಸೌಜನ್ಯ ಪ್ರಕರಣದಲ್ಲಿ ರಾಜ್ಯದ ಜನತೆ ಸಮರ್ಪಕ ನ್ಯಾಯದ ನಿರೀಕ್ಷೆಯಲ್ಲಿದೆ ಎಂದು ಕೆ.ಅಶ್ರಫ್( ಮಾಜಿ ಮೇಯರ್),ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ರವರು ಹೇಳಿದ್ದಾರೆ.
kannada news portal
ಇನ್ನಷ್ಟು ವರದಿಗಳು
ಎಸ್.ಐ.ಆರ್ ಬಗ್ಗೆ ಪ್ರಜೆಗಳು ಎಚ್ಚೆತ್ತುಕೊಳ್ಳಬೇಕಿದೆ: ಆನ್ ಲೈನ್ ಸಂವಾದದಲ್ಲಿ ಅಪ್ಸರ್ ಕೂಡ್ಲಿ ಪೇಟೆ ಕರೆ.
ಕರ್ನಾಟಕದಲ್ಲಿ ಎಳೆ ಶಿಶುವಿನಿಂದ 18 ವರ್ಷ ವಯಸ್ಸಿನ 7.2 ಲಕ್ಷ ಮಕ್ಕಳಲ್ಲಿ ಅಧಿಕ ರಕ್ತದೊತ್ತಡ ಪತ್ತೆ
ಸಮಾನಾಂತರ ವಕೀಲರ ಸಂಘದ ಪ್ರಸ್ತಾವಿತ ರಚನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ,ಕ.ಹೈಕೋರ್ಟ್ ಬೆಂಗಳೂರಿನ ವಕೀಲರ ಸಂಘ (ಎಎಬಿ)ಕ್ಕೆ ಮಧ್ಯಂತರ ಆದೇಶ.