ಉಳ್ಳಾಲ: ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಬಹು ನಿರೀಕ್ಷಿತ ಸಾಮಾಜಿಕ ಭದ್ರತಾ ಯೋಜನೆ ಕಾಂಗ್ರೆಸ್ ಗ್ಯಾರಂಟೀ ಇದರ ಗೃಹ ಲಕ್ಷ್ಮಿ,ಮಾಸಿಕ ಮನೆ ಯಜಮಾನಿ ಬ್ಯಾಂಕ್ ಖಾತೆಗೆ ಪ್ರತೀ ತಿಂಗಳು ಸರಕಾರದ ಸಹಾಯ ಧನ ರೂಪಾಯಿ 2000 ಪಾವತಿ ಯೋಜನೆಯು ಇಂದು ಅಧಿಕೃತವಾಗಿ ಚಾಲನೆಗೆ ಬರಲಿದ್ದು, ರಾಜ್ಯ ಸರಕಾರದ ವತಿಯಿಂದ ಇಂದು ರಾಜ್ಯದ ಪ್ರಮುಖ ನಗರ,ತಾಲೂಕು ಕೇಂದ್ರಗಳಲ್ಲಿ ಫಲಾನುಭವಿಗಳ ಸಮಕ್ಷಮ ರಾಜ್ಯದ ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಯೋಜನೆಯನ್ನು ಉದ್ಘಾಟಿಸಲಿದ್ದು , ಉಳ್ಳಾಲ ನಗರ ಸಭೆ ಇಂದು ಆಯೋಜಿಸಿದ ಸಭಾಂಗಣದಲ್ಲಿ ಕೂಡಾ ಫಲಾನುಭವಿಗಳು ಭಾಗವಹಿಸುತ್ತಾರೆ.

ಇನ್ನಷ್ಟು ವರದಿಗಳು
ಪಿ.ಎ.ಪ್ರಥಮ ಗ್ರೇಡ್ ಕಾಲೇಜು ರಕ್ತದಾನ ಶಿಬಿರ ಆಯೋಜನೆ: ರೆಡ್ ಕ್ರಾಸ್ ಸಂಸ್ಥೆಯಿಂದ ಅಬ್ಬಾಸ್ ಉಚ್ಚಿಲ್ ರೊಳಗೊಂಡು ಹಲವರಿಗೆ ಸನ್ಮಾನ.
ತೋಟಾಳ್ ಟಿ.ಕೆ.ಇಸ್ಮಾಯಿಲ್ ನಿಧನ: ಸೋ.ಮೀಡಿಯಾ ಯಾಕ್ಟಿವಿಸ್ಟ್ ಅಶ್ಫಾಕ್ ರವರಿಗೆ ಪಿತೃ ವಿಯೋಗ:
ಉಳ್ಳಾಲ, ಪಿಯು: ಅಲ್ ಬಯಾನ್ ಅರಬಿಕ್ ಕಾಲೇಜು: ಶೇ 100 ಫಲಿತಾಂಶ.