ಉಳ್ಳಾಲ: ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಬಹು ನಿರೀಕ್ಷಿತ ಸಾಮಾಜಿಕ ಭದ್ರತಾ ಯೋಜನೆ ಕಾಂಗ್ರೆಸ್ ಗ್ಯಾರಂಟೀ ಇದರ ಗೃಹ ಲಕ್ಷ್ಮಿ,ಮಾಸಿಕ ಮನೆ ಯಜಮಾನಿ ಬ್ಯಾಂಕ್ ಖಾತೆಗೆ ಪ್ರತೀ ತಿಂಗಳು ಸರಕಾರದ ಸಹಾಯ ಧನ ರೂಪಾಯಿ 2000 ಪಾವತಿ ಯೋಜನೆಯು ಇಂದು ಅಧಿಕೃತವಾಗಿ ಚಾಲನೆಗೆ ಬರಲಿದ್ದು, ರಾಜ್ಯ ಸರಕಾರದ ವತಿಯಿಂದ ಇಂದು ರಾಜ್ಯದ ಪ್ರಮುಖ ನಗರ,ತಾಲೂಕು ಕೇಂದ್ರಗಳಲ್ಲಿ ಫಲಾನುಭವಿಗಳ ಸಮಕ್ಷಮ ರಾಜ್ಯದ ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಯೋಜನೆಯನ್ನು ಉದ್ಘಾಟಿಸಲಿದ್ದು , ಉಳ್ಳಾಲ ನಗರ ಸಭೆ ಇಂದು ಆಯೋಜಿಸಿದ ಸಭಾಂಗಣದಲ್ಲಿ ಕೂಡಾ ಫಲಾನುಭವಿಗಳು ಭಾಗವಹಿಸುತ್ತಾರೆ.
kannada news portal
ಇನ್ನಷ್ಟು ವರದಿಗಳು
ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಹೋರಾಟದ ಅಗತ್ಯವಿದೆ: ಆನ್ ಲೈನ್ ಸಂವಾದದಲ್ಲಿ ನವೀನ್ ಸೂರಿಂಜೆ.
ಉಳ್ಳಾಲ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ: ಮುಸ್ಲಿಮ್ ಒಕ್ಕೂಟ ಕೆ.ಅಶ್ರಫ್ ಸಂತಾಪ.
ಮುನ್ನೂರು ಮನೆಕುಸಿತ ದುರಂತ,ಹರಿದು ಬಂದ ಸಂತಾಪ,ಗಣ್ಯರ ಭೇಟಿ,ಪರಿಹಾರಕ್ಕಾಗಿ ಆಗ್ರಹ,ವಿಪತ್ತು ನಿರ್ವಹಣೆಗೆ ಒತ್ತಡ.