ಉಳ್ಳಾಲ: ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಬಹು ನಿರೀಕ್ಷಿತ ಸಾಮಾಜಿಕ ಭದ್ರತಾ ಯೋಜನೆ ಕಾಂಗ್ರೆಸ್ ಗ್ಯಾರಂಟೀ ಇದರ ಗೃಹ ಲಕ್ಷ್ಮಿ,ಮಾಸಿಕ ಮನೆ ಯಜಮಾನಿ ಬ್ಯಾಂಕ್ ಖಾತೆಗೆ ಪ್ರತೀ ತಿಂಗಳು ಸರಕಾರದ ಸಹಾಯ ಧನ ರೂಪಾಯಿ 2000 ಪಾವತಿ ಯೋಜನೆಯು ಇಂದು ಅಧಿಕೃತವಾಗಿ ಚಾಲನೆಗೆ ಬರಲಿದ್ದು, ರಾಜ್ಯ ಸರಕಾರದ ವತಿಯಿಂದ ಇಂದು ರಾಜ್ಯದ ಪ್ರಮುಖ ನಗರ,ತಾಲೂಕು ಕೇಂದ್ರಗಳಲ್ಲಿ ಫಲಾನುಭವಿಗಳ ಸಮಕ್ಷಮ ರಾಜ್ಯದ ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಯೋಜನೆಯನ್ನು ಉದ್ಘಾಟಿಸಲಿದ್ದು , ಉಳ್ಳಾಲ ನಗರ ಸಭೆ ಇಂದು ಆಯೋಜಿಸಿದ ಸಭಾಂಗಣದಲ್ಲಿ ಕೂಡಾ ಫಲಾನುಭವಿಗಳು ಭಾಗವಹಿಸುತ್ತಾರೆ.

ಇನ್ನಷ್ಟು ವರದಿಗಳು
ಪುತ್ತೂರು ‘ ಅಶ್ರಫ್ ‘ ನಾಮಾಂಕಿತರ ಕರ್ನಾಟಕ ಒಕ್ಕೂಟ ಸಭೆ: ಜಿಲ್ಲಾವಾರು ಅಶ್ರಫರ ಹುಡುಕಾಟಕ್ಕೆ ಮಾಜಿ ಮೇಯರ್ ಕೆ.ಅಶ್ರಫ್ ಕರೆ.
ಪ್ರವಾದಿ ಮುಹಮ್ಮದ್ ಶಾಲಾ ಪಠ್ಯಕ್ರಮದಲ್ಲಿ ಸೇರ್ಪಡೆ: ಚುನಾವಣೆಗೂ ಮುನ್ನ ಸ್ಟಾಲಿನ್ ಮುಸ್ಲಿಂ ಪ್ರಚಾರ.
ಕೋಟೆಪುರ – ಬೋಳಾರ ಸೇತುವೆ, ₹200 ಕೋ.ಯೋಜನೆಗೆ ರಾಜ್ಯ ಅನುಮೋದನೆ,ಜಿಲ್ಲಾ 79 ನೇ ಸ್ವಾತಂತ್ರ್ಯೋತ್ಸವದಲ್ಲಿ ದಿನೇಶ್ ಗುಂಡೂರಾವ್.