ಮಂಗಳೂರು: ಬಂದರ್ ಸೈಯದ್ ಅಹಮದ್ ಬಾಷಾ ತಂಗಲ್ ರವರು ಇಂದು ನಿಧನರಾಗಿದ್ದು,ನಿಧನಕ್ಕೆ ಕೆ.ಅಶ್ರಫ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಸೈಯದ್ ಅಹಮದ್ ಬಾಷಾ ತಂಗಲ್ ರವರು ಮಂಗಳೂರು ಕೇಂದ್ರ ಜುಮ್ಮಾ ಮಸೀದಿಯ ಕೋಶಾಧಿಕಾರಿ ಆಗಿದ್ದು,ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷರು ಕೂಡಾ ಆಗಿದ್ದರು ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಆಗಿದ್ದು,ವಿವಿಧ ಸಮಾಜ ಸೇವಾ ಕಾರ್ಯದಲ್ಲಿ ಸಕ್ರಿಯರಾಗಿದ್ದರು ಮೃತರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದು, ದ.ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರು ಮತ್ತು ಮಾಜಿ ಮೇಯರ್ ಆದ ಕೆ.ಅಶ್ರಫ್ ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ವರದಿಗಳು
ನಾವು ತೀವ್ರ ಸಂಧಿಗ್ಧತೆಯಲ್ಲಿದ್ದೇವೆ: ಪ.ಬಂ.ಮುಸ್ಲಿಂ ಕಾರ್ಮಿಕನನ್ನು “ಬಾಂಗ್ಲಾದೇಶಿ” ಎಂದು ಜೈಲಿನಲ್ಲಿ ಉಳಿಕೆ.ಕುಟುಂಬದ ವ್ಯಥೆ.
ಸಂವಿಧಾನ, ಷರಿಯಾ ಸಂರಕ್ಷಣೆಗಾಗಿ ಚಳುವಳಿ ಘೋಷಿಸಿದ ಮುಸ್ಲಿಂ ವೈಯುಕ್ತಿಕ ಕಾನೂನು ಮಂಡಳಿ ಸಂಘಟನೆ
ತರಗತಿಯಲ್ಲಿ ಹಿಜಾಬ್, ಮುಸ್ಲಿಂ ವಿದ್ಯಾರ್ಥಿನಿ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್, ಶಿರವಸ್ತ್ರ ಇಸ್ಲಾಮಿನ ಪ್ರಮುಖ ಭಾಗ: ಮೌಲಾನಾ ಖಾಲಿದ್.