ಮಂಗಳೂರು: ಇಂದು 11-03-2024 ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ ರಮಝಾನ್ ತಿಂಗಳ ಪ್ರಥಮ ಚಂದ್ರದರ್ಶನ ವಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಮೌಲವೈಯವರ ನಿರ್ದೇಶನದಂತೆ ಮಂಗಳೂರು ಝೀನತ್ ಭಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಜುಮಾ ಮಸೀದಿಯ ಕೋಶಾಧಿಕಾರಿ ಹಾಜಿ ಎಸ್.ಎಂ. ರಶೀದ್ ರವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ನಾಳೆಯಿಂದ ರಮಝಾನ್ ಆರಂಭಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ
ಉಭಯ ಜಿಲ್ಲೆಯಲ್ಲಿ ನಿರೀಕ್ಷೆಯಂತೆ ನಾಳೆಯಿಂದ ಉಪವಾಸ ಆರಂಭಗೊಳ್ಳಲಿದ್ದು, ಇಂದು ರಾತ್ರಿ ದಿನವಹಿ ನಮಾಝಿನೊಂದಿಗೆ ವಿಶೇಷ ಪ್ರಾರ್ಥನೆ ತರಾವೀಹ್ ನಮಾಝ್ ಜರುಗಲಿದೆ.
ಇನ್ನಷ್ಟು ವರದಿಗಳು
ಮತೀಯವಾದೀಕೃತ ಸಂತ್ರಸ್ತ ದ.ಕ.ಜಿಲ್ಲೆಯ ದುಸ್ಥಿತಿಯ ಬಗ್ಗೆ ಮು.ಮಂತ್ರಿಗಳಿಗೆ ಬಹಿರಂಗ ಪತ್ರ ರವಾನಿಸಿದ ಅಭಿವೃದ್ಧಿ ಪರರು.
ಕರಾವಳಿ ಕರ್ನಾಟಕ, ಹೆಚ್ಚುತ್ತಿರುವ ಕೋಮು ಉದ್ವಿಗ್ನತೆ, ಮಂಗಳೂರಿನಲ್ಲಿ ಎರಡು ಇರಿತಗಳು
ವಕ್ಫ್ ಕಾಯ್ದೆ ವಿರುದ್ಧ,ಉಲೇಮಾ ಸಂಘಟನೆಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.