ಮಂಗಳೂರು: ಕರ್ನಾಟಕ ಸರಕಾರವು ತುಳು, ಬ್ಯಾರಿ, ಕೊಂಕಣಿ ಅಕಾಡೆಮಿಗಳಿಗೆ ಅಧ್ಯಕ್ಷರನ್ನು ನೇಮಕಗೊಳಿಸಿ ಶನಿವಾರ ಆದೇಶ ಹೊರಡಿಸಿದೆ.ಕನ್ನಡ ಸಂಸ್ಕೃತಿ ಇಲಾಖೆ ಹೊರಡಿಸಿದ ಆದೇಶದಲ್ಲಿ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ತಾರನಾಥ ಗಟ್ಟಿ ಕಾಪಿಕಾಡ್, ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಉಮರ್ ಯು.ಎಚ್. ಹಾಗೂ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಅವರನ್ನು ನೇಮಿಸಿದೆ.ಕಳೆದ ಕೆಲವು ವರ್ಷಗಳಿಂದ ಸಾಹಿತ್ಯ ಅಕಾಡಮಿ ಅಧ್ಯಕ್ಷರ ಹುದ್ದೆ ಖಾಲಿ ಉಳಿದಿತ್ತು.
kannada news portal
ಇನ್ನಷ್ಟು ವರದಿಗಳು
ಕರ್ನಾಟಕ ರಾಜ್ಯಸಭಾ ಸದಸ್ಯತ್ವಕ್ಕೆ ನಾಮನಿರ್ದೇಶನ: ನಿವೃತ್ತ ಐ.ಎ.ಎಸ್ ಅಧಿಕಾರಿ ಎಲ್.ಕೆ. ಅತೀಕ್ ಹೆಸರು ಮುಂಚೂಣಿಯಲ್ಲಿ.
ಬೆಂ.ಮುಸ್ಲಿಮ್ ಸಮಾವೇಶದ ಸಂದೇಶ ಸರ್ಕಾರಕ್ಕೆ ರವಾನೆ ಆಗಲಿದೆ : ಮುಸ್ಲಿಮ್ ವಾಯ್ಸ್ ಆನ್ಲೈನ್ ಸಂವಾದದಲ್ಲಿ ರಫಿಉದ್ದೀನ್ ಕುದ್ರೋಳಿ.
ಬೆಂಗಳೂರು, ಮೇ 16. ರಾಜ್ಯ ಮುಸ್ಲಿಮ್ ಸಮ್ಮೇಳನ, ಸರಕಾರದ ಭರವಸೆ, ಈಡೇರಿಕೆ, ನಿರ್ಲಕ್ಷ್ಯಗಳ ವರದಿ ಬಿಡುಗಡೆ.