ಮಂಗಳೂರು: ದ.ಕ.ಲೋಕ ಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿರವರನ್ನು ಚುನಾವಣೆಯಲ್ಲಿ ವಿಜಯಗೊಳಿಸಲು ಇಂಡಿಯಾ ಒಕ್ಕೂಟದ ಸರ್ವ ಮಿತ್ರ ಪಕ್ಷಗಳು ಶ್ರಮಿಸಲಿದೆ ಎಂದು ಸರ್ವಾನುಮತದಿಂದ ತೀರ್ಮಾನಿಸಲಾಯಿತು. ಮಂಗಳೂರು ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜರುಗಿದ ಸಭೆಯ ಅಧ್ಯಕ್ಷತೆಯನ್ನು ರಮಾನಾಥ ರೈ ವಹಿಸಿದ್ದರು,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್,ವಿನಯ ಕುಮಾರ್ ಸೊರಕೆ, ಉಪಾಧ್ಯಕ್ಷ ಕೆ.ಅಶ್ರಫ್( ಮಾಜಿ ಮೇಯರ್), ಶಶಿಧರ್ ಹೆಗ್ಡೆ, ಎಡ ಪಕ್ಷಗಳ ಮುಖ್ಯಸ್ಥರಾದ ಯಾದವ ಶೆಟ್ಟಿ, ಡಿ ವೈಎಫ್ಐ ಮುಖ್ಯಸ್ಥ ಮುನೀರ್ ಕಾಟಿಪಳ್ಳ ,ಸುನಿಲ್ ಕುಮಾರ್ ಬಜಾಲ್, ಆಫ್ ಪಕ್ಷದ ವಿಶು ಕುಮಾರ್ ದಲಿತ ಸಂಘಟನೆಗಳ ಮುಖಂಡರು, ಮುಂತಾದವರು ಉಪಸ್ಥಿತರಿದ್ದರು.

ಇನ್ನಷ್ಟು ವರದಿಗಳು
ಪ್ರವಾದಿ ಮುಹಮ್ಮದ್ ಶಾಲಾ ಪಠ್ಯಕ್ರಮದಲ್ಲಿ ಸೇರ್ಪಡೆ: ಚುನಾವಣೆಗೂ ಮುನ್ನ ಸ್ಟಾಲಿನ್ ಮುಸ್ಲಿಂ ಪ್ರಚಾರ.
ಕೋಟೆಪುರ – ಬೋಳಾರ ಸೇತುವೆ, ₹200 ಕೋ.ಯೋಜನೆಗೆ ರಾಜ್ಯ ಅನುಮೋದನೆ,ಜಿಲ್ಲಾ 79 ನೇ ಸ್ವಾತಂತ್ರ್ಯೋತ್ಸವದಲ್ಲಿ ದಿನೇಶ್ ಗುಂಡೂರಾವ್.
ಮರ್ಚೆಂಟ್ ಶಿಪ್ಪಿಂಗ್ ಮಸೂದೆ ಮಂಗಳೂರಿನ ಕಡಲ ವಲಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುಲಿದೆ: ಕ್ಯಾಪ್ಟನ್ ಚೌಟ