ಭಟ್ಕಳ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಮತ್ತು ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ರವರ ಗೆಲುವು ಉದ್ದೇಶಿತ,ದ.ಕ.ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ತಂಡದ ಸದಸ್ಯರಾದ ಕೆ.ಅಶ್ರಫ್,ಶಶಿಧರ ಹೆಗ್ಡೆ,ನವೀನ್ ಡಿ ‘ ಸೋಜಾ,ಸಲೀಮ್ ರವರು ಇಂದು ಭಟ್ಕಳ ತಂಝೀಮ್ ಅಧ್ಯಕ್ಷರಾದ ಇನಾಯತ್,ಕಾರ್ಯದರ್ಶಿಗಳು,ಪದಾಧಿಕಾರಿಗಳು ಮತ್ತು ವಕೀಲರಾದ ಇಮ್ರಾನ್ ರವರೊಂದಿಗೆ ಸಭೆ ನಡೆಸಿ ಪ್ರಚಾರ ಕಾರ್ಯದ ರೂಪು ರೇಷೆಗಳನ್ನು ಚರ್ಚಿಸಿದರು. ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ನಿಂದ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಕೆ.ಅಶ್ರಫ್,ಶಶಿಧರ ಹೆಗ್ಡೆ, ನವೀನ್ ಡಿ ‘ ಸೋಜಾ,ರಮಾನಂದ ಬೋಳಾರ್ ರವರನ್ನು ಚುನಾವಣಾ ಪ್ರಚಾರದ ಜವಾಬ್ದಾರಿ ನೀಡಿ ಕೆಪಿಸಿಸಿ ಅಧ್ಯಕ್ಷರು ಇತ್ತೀಚೆಗೆ ಆದೇಶ ಹೊರಡಿಸಿದ್ದರು.
kannada news portal
ಇನ್ನಷ್ಟು ವರದಿಗಳು
ಪುತ್ತೂರು ‘ ಅಶ್ರಫ್ ‘ ನಾಮಾಂಕಿತರ ಕರ್ನಾಟಕ ಒಕ್ಕೂಟ ಸಭೆ: ಜಿಲ್ಲಾವಾರು ಅಶ್ರಫರ ಹುಡುಕಾಟಕ್ಕೆ ಮಾಜಿ ಮೇಯರ್ ಕೆ.ಅಶ್ರಫ್ ಕರೆ.
ಪ್ರವಾದಿ ಮುಹಮ್ಮದ್ ಶಾಲಾ ಪಠ್ಯಕ್ರಮದಲ್ಲಿ ಸೇರ್ಪಡೆ: ಚುನಾವಣೆಗೂ ಮುನ್ನ ಸ್ಟಾಲಿನ್ ಮುಸ್ಲಿಂ ಪ್ರಚಾರ.
ಕೋಟೆಪುರ – ಬೋಳಾರ ಸೇತುವೆ, ₹200 ಕೋ.ಯೋಜನೆಗೆ ರಾಜ್ಯ ಅನುಮೋದನೆ,ಜಿಲ್ಲಾ 79 ನೇ ಸ್ವಾತಂತ್ರ್ಯೋತ್ಸವದಲ್ಲಿ ದಿನೇಶ್ ಗುಂಡೂರಾವ್.