ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ತಾರೀಕು 07 ಏಪ್ರಿಲ್ ರಂದು ಚುನಾವಣೆ ನಡೆಯಲಿದ್ದು ಭಾರತೀಯ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ರವರಿಗೆ ಮತ ನೀಡಿ ಇಂಡಿಯಾ ಒಕ್ಕೂಟಕ್ಕೆ ಬೆಂಬಲಿಸಬೇಕೆಂದು ಮಾಜಿ ಸಚಿವ ಮತ್ತು ಕಾಂಗ್ರೆಸ್ ಧುರೀಣ ರಮಾನಾಥ ರೈ ಕರೆ ನೀಡಿದರು.
ಶಿರಸಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬಿಜೆಪಿ ತನ್ನ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ ಕಾಂಗ್ರೆಸ್ ಪಕ್ಷ ಮಾತ್ರಾ ಈ ದೇಶವನ್ನು ಮುನ್ನಡೆಸುವ ಪಕ್ಷ ಎಂದು ಹೇಳಿದರು. ಅಂಜಲಿ ನಿಂಬಾಳ್ಕರ್ ಓರ್ವೆ ಸಮರ್ಥ ಅಭ್ಯರ್ಥಿ ಎಂದರು.
ಸಭೆಯಲ್ಲಿ ಶಿರಸಿ ಶಾಸಕ ಭೀಮಣ್ಣ ಟಿ.ನಾಯಕ್, ಮಾಜಿ ಮೇಯರ್ ಗಳಾದ ಕೆ.ಅಶ್ರಫ್,ಶಶಿಧರ್ ಹೆಗ್ಡೆ,ಕೌನ್ಸಿಲರ್ ನವೀನ್ ಡಿ ಸೋಜ ಮತ್ತಿತರರು ಉಪಸ್ಥಿತರಿದ್ದರು.
ಇನ್ನಷ್ಟು ವರದಿಗಳು
ಪುತ್ತೂರು ‘ ಅಶ್ರಫ್ ‘ ನಾಮಾಂಕಿತರ ಕರ್ನಾಟಕ ಒಕ್ಕೂಟ ಸಭೆ: ಜಿಲ್ಲಾವಾರು ಅಶ್ರಫರ ಹುಡುಕಾಟಕ್ಕೆ ಮಾಜಿ ಮೇಯರ್ ಕೆ.ಅಶ್ರಫ್ ಕರೆ.
ಪ್ರವಾದಿ ಮುಹಮ್ಮದ್ ಶಾಲಾ ಪಠ್ಯಕ್ರಮದಲ್ಲಿ ಸೇರ್ಪಡೆ: ಚುನಾವಣೆಗೂ ಮುನ್ನ ಸ್ಟಾಲಿನ್ ಮುಸ್ಲಿಂ ಪ್ರಚಾರ.
ಕೋಟೆಪುರ – ಬೋಳಾರ ಸೇತುವೆ, ₹200 ಕೋ.ಯೋಜನೆಗೆ ರಾಜ್ಯ ಅನುಮೋದನೆ,ಜಿಲ್ಲಾ 79 ನೇ ಸ್ವಾತಂತ್ರ್ಯೋತ್ಸವದಲ್ಲಿ ದಿನೇಶ್ ಗುಂಡೂರಾವ್.