ಮಂಗಳೂರು: ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ರವರು ನಿಧನರಾಗಿದ್ದು ಜಿಲ್ಲೆಯ ಹಿರಿಯ,ಸೈದ್ಧಾಂತಿಕ,ಮುತ್ಸದ್ದಿ ರಾಜಕಾರಣಿ ಯೊಬ್ಬರನ್ನು ಕಳೆದು ಕೊಂಡಂತಾಗಿದೆ. ಜೀವನದಲ್ಲಿ ನೈಜ ರಾಜಕಾರಣವನ್ನು ಪ್ರದರ್ಶಿಸಿದ ವಸಂತ ಬಂಗೇರ ರವರು ಜಿಲ್ಲೆಯಲ್ಲಿ ಓರ್ವ ಮಾದರಿ ರಾಜಕಾರಣ ಜೀವನ ನಡೆಸಿದ ಹಿರಿಮೆ ಹೊಂದಿದ್ದಾರೆ. ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದೇನೆ. ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ ಮತ್ತು ಅವರ ಕುಟುಂಬಕ್ಕೆ ಅಗಲಿಕೆಯನ್ನು ತಾಳುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಕೆ.ಅಶ್ರಫ್( ಮಾಜಿ ಮೇಯರ್)
ಉಪಾಧ್ಯಕ್ಷರು,ದ.ಕ.ಜಿಲ್ಲಾ ಕಾಂಗ್ರೆಸ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
kannada news portal
ಇನ್ನಷ್ಟು ವರದಿಗಳು
ಉಳ್ಳಾಲ, ಪಿಯು: ಅಲ್ ಬಯಾನ್ ಅರಬಿಕ್ ಕಾಲೇಜು: ಶೇ 100 ಫಲಿತಾಂಶ.
ಪುತ್ತೂರು ‘ ಅಶ್ರಫ್ ‘ ನಾಮಾಂಕಿತರ ಕರ್ನಾಟಕ ಒಕ್ಕೂಟ ಸಭೆ: ಜಿಲ್ಲಾವಾರು ಅಶ್ರಫರ ಹುಡುಕಾಟಕ್ಕೆ ಮಾಜಿ ಮೇಯರ್ ಕೆ.ಅಶ್ರಫ್ ಕರೆ.
ಪ್ರವಾದಿ ಮುಹಮ್ಮದ್ ಶಾಲಾ ಪಠ್ಯಕ್ರಮದಲ್ಲಿ ಸೇರ್ಪಡೆ: ಚುನಾವಣೆಗೂ ಮುನ್ನ ಸ್ಟಾಲಿನ್ ಮುಸ್ಲಿಂ ಪ್ರಚಾರ.