ಮಂಗಳೂರು: ಅಖಿಲ ಭಾರತ ಬ್ಯಾರಿ ಮಹಾ ಸಭಾ ವತಿಯಿಂದ ಜನವರಿ ಎಂಟರಂದು ಮಂಗಳೂರು ಪುರಭವನದಲ್ಲಿ ಆಯೋಜಿಸಲಿರುವ ಉದ್ದೇಶಿತ ದ.ಕ.ಜಿಲ್ಲಾ ಬ್ಯಾರಿ ಪ್ರತಿನಿಧಿ ಸಮಾವೇಶದ ರೂಪು ರೇಷೆ, ಇತ್ಯಾದಿ ವಿಷಯಗಳ ಬಗ್ಗೆ ಇಂದು ಅಬ್ದುಲ್ ಅಝೀಝ್ ಬೈಕಂಪಾಡಿ ನೇತೃತ್ವದ ನಿಯೋಗ ಸೆಂಟ್ರಲ್ ಕಮಿಟಿ ಅಧ್ಯಕ್ಷರಾದ ಹಾಜಿ ಕೆ.ಎಸ್.ಮೊಹಮ್ಮದ್ ಮಸೂದ್ ರವರನ್ನು ಭೇಟಿ ಮಾಡಿ ಸಮಾವೇಶದ ರೂಪು ರೇಷಗಳ ಬಗ್ಗೆ ಸಲಹೆ ಅಪೇಕ್ಷಿಸಲಾಯಿತು. ನಿಯೋಗ ವತಿಯಿಂದ ಮಸೂದ್ ರವರನ್ನು ಸನ್ಮಾನ ಮಾಡಲಾಯಿತು.
ನಿಯೋಗದಲ್ಲಿ ಪದಾಧಿಕಾರಿಗಳಾದ ಅಬ್ದುಲ್ ಜಲೀಲ್ ಕೃಷ್ಣಾಪುರ, ಅಶ್ರಫ್ ಬದ್ರಿಯಾ, ಮೊಹಮ್ಮದ್ ಹನೀಫ್ ಹಾಜಿ, ಅಬ್ದುಲ್ ಖಾದರ್ ಇಡ್ಮಾ, ಅಬ್ದುಲ್ ರಹಿಮಾನ್ ಕೋಡಿಜಾಲ್ ಉಪಸ್ಥಿತರಿದ್ದರು.
kannada news portal
ಇನ್ನಷ್ಟು ವರದಿಗಳು
ಯುನಿವೆಫ್ ಕರ್ನಾಟಕ ಸಂಸ್ಥೆಯ ಸೀರತ್ ಅಭಿಯಾನ ಅಂಗವಾಗಿ ಶಿಕ್ಷಕರ ಮತ್ತು ವಕೀಲರ ಸ್ನೇಹ ಸಮ್ಮಿಲನ ಕಾರ್ಯಕ್ರಮ.
ಈದ್ ಮಿಲಾದ್: ಮುಂಬೈ, ಉಪನಗರಗಳಲ್ಲಿ ರಜೆ ಸೆ.8 ಕ್ಕೆ ಮರುಘೋಷಣೆ, ಮಹಾರಾಷ್ಟ್ರದ ಉಳಿದಡೆ ಸೆ. 5 ರಂದು ರಜೆ.
ದ.ಕ.ಕಾಂಗ್ರೆಸ್ ರಾಜಿನಾಮೆ ಪ್ರಕ್ರಿಯೆಯಿಂದ ಘಾಡ ಪರಿಣಾಮ ಆಗಿದೆ: ಆನ್ ಲೈನ್ ಸಂವಾದದಲ್ಲಿ ಸಿರಾಜ್ ಬಜ್ಪೆ.