ಮಂಗಳೂರು: ಜನವರಿ 8 ರಂದು ಅಖಿಲ ಭಾರತ ಬ್ಯಾರಿ ಮಹಾಸಭಾ ವತಿಯಿಂದ ಮಂಗಳೂರು ಪುರಭವವನದಲ್ಲಿ ಆಯೋಜಿಸಲ್ಪಡುವ ದ.ಕ.ಜಿಲ್ಲಾ ಬ್ಯಾರಿ ಪ್ರತಿನಿಧಿ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ಇಂದು ಮಂಗಳೂರು ಖಾಝಿ ಹೌಸ್ ನಲ್ಲಿ ದ.ಕ.ಜಿಲ್ಲಾ ಖಾಝಿ ಯವರಾದ ಅಲ್ ಹಾಜ್ ಅಹ್ಮದ್ ಮುಸ್ಲಿಯಾರ್ ತ್ವಾಖ ರವರು ಬಿಡುಗಡೆ ಮಾಡಿದರು. ಬ್ಯಾರಿ ಮಹಾಸಭಾದ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಬೈಕಂಪಾಡಿ,ಸೆಂಟ್ರಲ್ ಮುಸ್ಲಿಮ್ ಕಮಿಟಿಯ ಕಾರ್ಯದರ್ಶಿ ಮೊಹಮ್ಮದ್ ಹನೀಫ್ ಹಾಜಿ, ಬ್ಯಾರಿ ಮಹಾ ಸಭಾದ ಸಂಚಾಲಕರಾದ ಮೊಹಮ್ಮದ್ ಶಾಕಿರ್ ಹಾಜಿ, ಕಾರ್ಯದರ್ಶಿ ಮೊಹಮ್ಮದ್ ಹನೀಫ್.ಯು, ಹಮೀದ್ ಕಿನ್ಯ, ಮೊಹಮ್ಮದ್ ಮೋನು, ಅಬ್ದುಲ್ ಖಾದರ್ ಇಡ್ಮ, ಇಬ್ರಾಹಿಮ್ ಬಾವ ಬಜಾಲ್, ಇ.ಕೆ.ಹುಸೈನ್, ಅಬ್ದುಲ್ ರಹೀಂ ಕೋಡಿಜಾಲ್, ಝಕರಿಯ ಮಲಾರ್, ಇಕ್ಬಾಲ್ ಮುಲ್ಕಿ ಉಪಸ್ಥಿತರಿದ್ದರು.
kannada news portal
ಇನ್ನಷ್ಟು ವರದಿಗಳು
ಪಿ.ಎ.ಪ್ರಥಮ ಗ್ರೇಡ್ ಕಾಲೇಜು ರಕ್ತದಾನ ಶಿಬಿರ ಆಯೋಜನೆ: ರೆಡ್ ಕ್ರಾಸ್ ಸಂಸ್ಥೆಯಿಂದ ಅಬ್ಬಾಸ್ ಉಚ್ಚಿಲ್ ರೊಳಗೊಂಡು ಹಲವರಿಗೆ ಸನ್ಮಾನ.
ತೋಟಾಳ್ ಟಿ.ಕೆ.ಇಸ್ಮಾಯಿಲ್ ನಿಧನ: ಸೋ.ಮೀಡಿಯಾ ಯಾಕ್ಟಿವಿಸ್ಟ್ ಅಶ್ಫಾಕ್ ರವರಿಗೆ ಪಿತೃ ವಿಯೋಗ:
ಉಳ್ಳಾಲ, ಪಿಯು: ಅಲ್ ಬಯಾನ್ ಅರಬಿಕ್ ಕಾಲೇಜು: ಶೇ 100 ಫಲಿತಾಂಶ.