ಮಂಗಳೂರು: ಜ.8 ಅಖಿಲ ಭಾರತ ಬ್ಯಾರಿ ಮಹಾಸಭಾ ವತಿಯಿಂದ ಇಂದು 08 ಜನವರಿ 2025 ರಂದು ಮಂಗಳೂರು ನಗರದ ಪುರಭವನದಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರತಿನಿಧಿ ಸಮಾವೇಶ ನಡೆಯಲಿದ್ದು, ಸಮಾವೇಶವನ್ನು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ರವರು ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳ ಮತ್ತು ಜಮಾತ್ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದು, ಸರಕಾರದ ವಿವಿಧ ಯೋಜನೆಗಳು, ಉನ್ನತ ಶಿಕ್ಷಣ ಉತ್ತೇಜನ, ಇತ್ಯಾದಿ ವಿಷಯಗಳ ಬಗ್ಗೆ ರಾಜಕೀಯ ಪ್ರಮುಖರು ಮತ್ತು ಸಂಘಟಕರು ಮತ್ತು ಪ್ರತಿನಿಧಿಗಳ ಮಧ್ಯೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಬ್ಯಾರಿ ಪದವೀಧರ ಪದವೀಧರ ವಿದ್ಯಾರ್ಥಿಗಳಿಗೆ ಕೇಂದ್ರ ಯು ಪೀ ಎಸ್.ಸಿ ಶಿಕ್ಷಣದ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಜಮಾತ್ ಪ್ರಮುಖರಿಗೆ ಮಾಹಿತಿ ಕಾರ್ಯಾಗಾರ ನಡೆಯಲಿದೆ.ಎಂದು ಮಹಾಸಭಾ ಮುಖ್ಯಸ್ಥ ಅಜೀಜ್ ಬೈಕಂಪಾಡಿ ತಿಳಿಸಿದ್ದಾರೆ.
kannada news portal
ಇನ್ನಷ್ಟು ವರದಿಗಳು
ದ.ಕ.ಕಾಂಗ್ರೆಸ್ ರಾಜಿನಾಮೆ ಪ್ರಕ್ರಿಯೆಯಿಂದ ಘಾಡ ಪರಿಣಾಮ ಆಗಿದೆ: ಆನ್ ಲೈನ್ ಸಂವಾದದಲ್ಲಿ ಸಿರಾಜ್ ಬಜ್ಪೆ.
ವಕ್ಫ್ ತಿದ್ದುಪಡಿ ಖಾಯಿದೆ: ವಿರೋಧಿಸಿ ಮಂಗಳೂರಿನಲ್ಲಿ ಯುನಿವೆಫ್, ಸಂಘಟನೆಗಳಿಂದ ಪ್ರತಿಭಟನೆ: ಪ್ರಮುಖರು ಭಾಗಿ.
ಅ – ಜನಿವಾರಿಕೆ ಘಟನೆ, ಖಂಡಿಸಿ ಕರ್ನಾಟಕ ಬ್ರಾಹ್ಮಣ ಮಹಾ ಸಭಾದಿಂದ ಮಂಗಳೂರಿನಲ್ಲಿ ಪ್ರತಿಭಟನೆ.