ಮಂಗಳೂರು: ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸುವುದನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿ ಪಿ ಏ) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಬಿ.ಸಿ.ರೋಡ್ ಕೈಕಂಬದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ನೇತೃತ್ವವನ್ನು ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ವಹಿಸಿದ್ದರು.
ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರದ ಹಿಡನ್ ಅಜೆಂಡಾದಂತೆ ನೋಡಲಾಗುತ್ತಿದ್ದು, ಇಂತಹ ಮಸೂದೆಯನ್ನು ದೇಶದ ಜಾತ್ಯತೀತ ಶಕ್ತಿಗಳು ಒಪ್ಪಲು ಸಾಧ್ಯವಿಲ್ಲ ಎಂದರು
ಮಂಗಳೂರು: ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸುವುದನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿ ಪೀ ಏ) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಬಿ.ಸಿ.ರೋಡ್ ಕೈಕಂಬದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ನೇತೃತ್ವವನ್ನು ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ವಹಿಸಿದ್ದರು.
ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರದ ಹಿಡನ್ ಅಜೆಂಡಾದಂತೆ ನೋಡಲಾಗುತ್ತಿದ್ದು, ಇಂತಹ ಮಸೂದೆಯನ್ನು ದೇಶದ ಜಾತ್ಯತೀತ ಶಕ್ತಿಗಳು ಒಪ್ಪಲು ಸಾಧ್ಯವಿಲ್ಲ ಎಂದರು.
ಇನ್ನಷ್ಟು ವರದಿಗಳು
ಪ್ರವಾದಿ ಮುಹಮ್ಮದ್ ಶಾಲಾ ಪಠ್ಯಕ್ರಮದಲ್ಲಿ ಸೇರ್ಪಡೆ: ಚುನಾವಣೆಗೂ ಮುನ್ನ ಸ್ಟಾಲಿನ್ ಮುಸ್ಲಿಂ ಪ್ರಚಾರ.
ಕೋಟೆಪುರ – ಬೋಳಾರ ಸೇತುವೆ, ₹200 ಕೋ.ಯೋಜನೆಗೆ ರಾಜ್ಯ ಅನುಮೋದನೆ,ಜಿಲ್ಲಾ 79 ನೇ ಸ್ವಾತಂತ್ರ್ಯೋತ್ಸವದಲ್ಲಿ ದಿನೇಶ್ ಗುಂಡೂರಾವ್.
ಮರ್ಚೆಂಟ್ ಶಿಪ್ಪಿಂಗ್ ಮಸೂದೆ ಮಂಗಳೂರಿನ ಕಡಲ ವಲಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುಲಿದೆ: ಕ್ಯಾಪ್ಟನ್ ಚೌಟ